AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ. ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ […]

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ
ಆಯೇಷಾ ಬಾನು
|

Updated on: Jul 01, 2020 | 9:46 AM

Share

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ.

ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ ಚಳಿಗಾಲ ಆರಂಭವಾಗುತ್ತೆ. ಆಗ ಮುಂಚೂಣಿ ಸೇನಾ ನೆಲೆಯಲ್ಲಿ ಸೈನಿಕರ ನಿಯೋಜನೆ ‌ಕಷ್ಟ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈಗಲೇ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಗಡಿಯಲ್ಲಿ ನರಿ ಬುದ್ಧಿ ತೋರಿಸಿದ ಚೀನಾ ವಿರುದ್ಧ ಸಮರ ಸಾರಲು ಭಾರತದಲ್ಲಿ ಚೀನೀಯ 59 ಆ್ಯಪ್​ಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ರೊಚ್ಚಿಗೆದ್ದ ಚೀನಾ ಸಂಭಾವ್ಯ ದಾಳಿ ನಡೆಸಬಹುದು. ಭಾರತ ಕೂಡ ಪ್ರತಿ ಉತ್ತರ ಕೊಡಲು ಗಡಿಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಾರಿ ಸೇನೆ ಜಮಾವಣೆಗೊಂಡಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ