AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ. ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ […]

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ
ಆಯೇಷಾ ಬಾನು
|

Updated on: Jul 01, 2020 | 9:46 AM

Share

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ.

ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ ಚಳಿಗಾಲ ಆರಂಭವಾಗುತ್ತೆ. ಆಗ ಮುಂಚೂಣಿ ಸೇನಾ ನೆಲೆಯಲ್ಲಿ ಸೈನಿಕರ ನಿಯೋಜನೆ ‌ಕಷ್ಟ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈಗಲೇ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಗಡಿಯಲ್ಲಿ ನರಿ ಬುದ್ಧಿ ತೋರಿಸಿದ ಚೀನಾ ವಿರುದ್ಧ ಸಮರ ಸಾರಲು ಭಾರತದಲ್ಲಿ ಚೀನೀಯ 59 ಆ್ಯಪ್​ಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ರೊಚ್ಚಿಗೆದ್ದ ಚೀನಾ ಸಂಭಾವ್ಯ ದಾಳಿ ನಡೆಸಬಹುದು. ಭಾರತ ಕೂಡ ಪ್ರತಿ ಉತ್ತರ ಕೊಡಲು ಗಡಿಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಾರಿ ಸೇನೆ ಜಮಾವಣೆಗೊಂಡಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ