AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ. ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ […]

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ
ಆಯೇಷಾ ಬಾನು
|

Updated on: Jul 01, 2020 | 9:46 AM

Share

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ.

ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ ಚಳಿಗಾಲ ಆರಂಭವಾಗುತ್ತೆ. ಆಗ ಮುಂಚೂಣಿ ಸೇನಾ ನೆಲೆಯಲ್ಲಿ ಸೈನಿಕರ ನಿಯೋಜನೆ ‌ಕಷ್ಟ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈಗಲೇ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಗಡಿಯಲ್ಲಿ ನರಿ ಬುದ್ಧಿ ತೋರಿಸಿದ ಚೀನಾ ವಿರುದ್ಧ ಸಮರ ಸಾರಲು ಭಾರತದಲ್ಲಿ ಚೀನೀಯ 59 ಆ್ಯಪ್​ಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ರೊಚ್ಚಿಗೆದ್ದ ಚೀನಾ ಸಂಭಾವ್ಯ ದಾಳಿ ನಡೆಸಬಹುದು. ಭಾರತ ಕೂಡ ಪ್ರತಿ ಉತ್ತರ ಕೊಡಲು ಗಡಿಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಾರಿ ಸೇನೆ ಜಮಾವಣೆಗೊಂಡಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್