AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ. ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ […]

ಚೀನಾದಿಂದ ಸಂಭಾವ್ಯ ದಾಳಿ, ಗಡಿಯಲ್ಲಿ ಭಾರಿ ಸೇನೆ ಜಮಾವಣೆ
ಆಯೇಷಾ ಬಾನು
|

Updated on: Jul 01, 2020 | 9:46 AM

Share

ದೆಹಲಿ: ಭಾರತ-ಚೀನಾ ನಡುವೆ ಗಡಿ ವಿವಾದ ಹಿನ್ನೆಲೆಯಲ್ಲಿ ಭಾರತದ 30 ಸಾವಿರ ಹೆಚ್ಚುವರಿ ಸೈನಿಕರನ್ನು ಗಡಿಗೆ ರವಾನಿಸಲಾಗಿದೆ. ಸೇನೆಯ ಮೀಸಲು ಪಡೆಯ ಸೈನಿಕರು ರಸ್ತೆ, ವಿಮಾನದ ಮೂಲಕ‌ ಲಡಾಖ್ ಗಡಿಗೆ ತೆರಳಿದ್ದಾರೆ.

ಭಾರತ ಶಸ್ತ್ರಾಸ್ತ್ರ, ಯುದ್ಧ ಟ್ಯಾಂಕರ್‌ಗಳನ್ನು ಗಡಿಗೆ ರವಾನಿಸಿದೆ. ಈಗಾಗಲೇ ಫೈಟರ್ ಜೆಟ್, ಹೆಲಿಕಾಪ್ಟರ್, ಟ್ಯಾಂಕ್, ಶಸ್ತ್ರಾಸ್ತ್ರ, ಮಿಸೈಲ್ ಭಾರತ-ಚೀನಾ ಗಡಿಯಲ್ಲಿ ನಿಯೋಜನೆಗೊಂಡಿವೆ. ಸಂಭಾವ್ಯ ಚೀನಾ ದಾಳಿ ಎದುರಿಸಲು ಭಾರತದಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೆಪ್ಟೆಂಬರ್‌ವರೆಗೂ ಗಡಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೈನಿಕರ ನಿಯೋಜನೆಯಾಗುತ್ತೆ. ಸೆಪ್ಟೆಂಬರ್ ಬಳಿಕ ಲಡಾಖ್‌ನಲ್ಲಿ ಚಳಿಗಾಲ ಆರಂಭವಾಗುತ್ತೆ. ಆಗ ಮುಂಚೂಣಿ ಸೇನಾ ನೆಲೆಯಲ್ಲಿ ಸೈನಿಕರ ನಿಯೋಜನೆ ‌ಕಷ್ಟ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈಗಲೇ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಗಡಿಯಲ್ಲಿ ನರಿ ಬುದ್ಧಿ ತೋರಿಸಿದ ಚೀನಾ ವಿರುದ್ಧ ಸಮರ ಸಾರಲು ಭಾರತದಲ್ಲಿ ಚೀನೀಯ 59 ಆ್ಯಪ್​ಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ರೊಚ್ಚಿಗೆದ್ದ ಚೀನಾ ಸಂಭಾವ್ಯ ದಾಳಿ ನಡೆಸಬಹುದು. ಭಾರತ ಕೂಡ ಪ್ರತಿ ಉತ್ತರ ಕೊಡಲು ಗಡಿಯಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಭಾರಿ ಸೇನೆ ಜಮಾವಣೆಗೊಂಡಿದೆ.

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?