AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮೊಬೈಲ್‌ ಕ್ರಾಂತಿಗೆ ಈಗ 25 ವರ್ಷ

ನವದೆಹಲಿ: ಭಾರತದಲ್ಲಿ ಮೊಬೈಲ್‌ ಸಂವಹನದ ಆರಂಭಕ್ಕೆ ಈಗ 25 ವರ್ಷಗಳಾಗಿವೆ. ಮೊಟ್ಟ ಮೊದಲ ಬಾರಿಗೆ ಭಾರತದಲ್ಲಿ 1995ರ ಜುಲೈ 31ರಂದು ಮೊದಲ ಮೊಬೈಲ್‌ ಕರೆಯನ್ನು ಮಾಡಲಾಗಿತ್ತು. ಅಂದಿನಿಂದ ಆರಂಭವಾದ ದೂರಸಂವಹನ ಕ್ರಾಂತಿಗೆ ಈಗ 25ವರ್ಷಗಳಾಗಿವೆ. ಹೌದು 1995ರ ಜುಲೈ 31ರಂದು ಭಾರತದಲ್ಲಿ ಮೊದಲ ದೂರವಾಣಿ ಕರೆ ಮಾಡಲಾಗಿತ್ತು. ಕೊಲ್ಕತಾದ ರೈಟರ್ಸ್‌ ಬಿಲ್ಡಿಂಗ್‌ನಿಂದ ಅಂದಿನ ಪಶ್ಚಿಮ್‌ ಬಂಗಾಳದ ಮುಖ್ಯಮಂತ್ರಿ ಜ್ಯೋತಿ ಬಸು ಆಗಿನ ಕೇಂದ ಸಂವಹನ ಸಚಿವ ಸುಖರಾಮ್‌ ಅವರಿಗೆ ಮೊದಲ ಕರೆ ಮಾಡುವ ಮೂಲಕ ಭಾರತದಲ್ಲಿ ಮೊಬೈಲ್‌ […]

ಭಾರತದ ಮೊಬೈಲ್‌ ಕ್ರಾಂತಿಗೆ ಈಗ 25 ವರ್ಷ
Guru
Guru|

Updated on: Jul 31, 2020 | 9:30 PM

Share

ನವದೆಹಲಿ: ಭಾರತದಲ್ಲಿ ಮೊಬೈಲ್‌ ಸಂವಹನದ ಆರಂಭಕ್ಕೆ ಈಗ 25 ವರ್ಷಗಳಾಗಿವೆ. ಮೊಟ್ಟ ಮೊದಲ ಬಾರಿಗೆ ಭಾರತದಲ್ಲಿ 1995ರ ಜುಲೈ 31ರಂದು ಮೊದಲ ಮೊಬೈಲ್‌ ಕರೆಯನ್ನು ಮಾಡಲಾಗಿತ್ತು. ಅಂದಿನಿಂದ ಆರಂಭವಾದ ದೂರಸಂವಹನ ಕ್ರಾಂತಿಗೆ ಈಗ 25ವರ್ಷಗಳಾಗಿವೆ.

ಹೌದು 1995ರ ಜುಲೈ 31ರಂದು ಭಾರತದಲ್ಲಿ ಮೊದಲ ದೂರವಾಣಿ ಕರೆ ಮಾಡಲಾಗಿತ್ತು. ಕೊಲ್ಕತಾದ ರೈಟರ್ಸ್‌ ಬಿಲ್ಡಿಂಗ್‌ನಿಂದ ಅಂದಿನ ಪಶ್ಚಿಮ್‌ ಬಂಗಾಳದ ಮುಖ್ಯಮಂತ್ರಿ ಜ್ಯೋತಿ ಬಸು ಆಗಿನ ಕೇಂದ ಸಂವಹನ ಸಚಿವ ಸುಖರಾಮ್‌ ಅವರಿಗೆ ಮೊದಲ ಕರೆ ಮಾಡುವ ಮೂಲಕ ಭಾರತದಲ್ಲಿ ಮೊಬೈಲ್‌ ಕ್ರಾಂತಿಗೆ ನಾಂದಿ ಹಾಡಿದ್ದರು.

ಅಂದು ಆರಂಭವಾದ ಮೊಬೈಲ್‌ ಕ್ರಾಂತಿ ಭಾರತವನ್ನು ಈಗ ವಿಶ್ವದ ಎರಡನೇ ಮೊಬೈಲ್‌ ಬಳಕೆದಾರರ ಸ್ಥಾನಕ್ಕೆ ಕೊಂಡೊಯ್ದಿದೆ. ಭಾರತದ ಖ್ಯಾತ ಉದ್ಯಮಿ ಬಿ ಕೆ ಬಿರ್ಲಾ ಆಸ್ಟ್ರೇಲಿಯಾದ ಕಂಪನಿಯ ಸಹಬಾಗಿತ್ವದಲ್ಲಿ ಭಾರತದಲ್ಲಿ ಮೊದಲ ಮೊಬೈಲ್‌ ಸಂವಹನಕ್ಕೆ ನಾಂದಿ ಹಾಡಿದ್ದರು.

ಮೊದಲು ಉಪಯೋಗಿಸಿದ ಮೊಬೈಲ್‌ ನೋಕಿಯಾ ಕೂಡಾ ಆರಂಭದ ದಿನಗಳಲ್ಲಿ ಭಾರತದಲ್ಲಿ ಭಾರೀ ಪಾಪುಲರ್‌ ಆಗಿತ್ತು. ಇದಾದ ನಂತರ ಮಾರುಕಟ್ಟೆಗೆ ರಿಲಯನ್ಸ್‌ನ ಜಿಯೋ ಆಗಮನದೊಂದಿಗೆ ಇಂಟರ್‌ನೆಟ್‌ ಮೊಬೈಲ್‌ಗಳು ಪಾಪುಲರ್‌ ಆಗಿ ಮೊಬೈಲ್‌ ಕ್ರಾಂತಿಯೇ ಭಾರತದಲ್ಲಿ ನಡೆದಿದೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ