AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UN Women ಗೆ 500,000 ಯುಎಸ್​ ಡಾಲರ್ ನೀಡಿದ ಭಾರತ; ಟಿ.ಎಸ್​.ತಿರುಮೂರ್ತಿಯವರಿಂದ ಟ್ವೀಟ್​

ಯುಎನ್​ ವುಮೆನ್​ ವಿಭಾಗಕ್ಕೆ ಭಾರತ ತನ್ನ ಕೈಲಾದಷ್ಟು ಕೊಡುಗೆ ನೀಡಿದ್ದಕ್ಕೆ ಸೀಮಾ ಬಹೋಸ್​ ಧನ್ಯವಾದ ಸಲ್ಲಿಸಿದ್ದಾರೆ. ಹಾಗೇ,ಯುಎನ್​ ವುಮೆನ್​ಗೆ ಭಾರತದ ಸಹಕಾರ ಅನಿವಾರ್ಯ ಮತ್ತು ಅತ್ಯವಶ್ಯವಾದದ್ದು ಎಂದೂ ಹೇಳಿದ್ದಾರೆ.

UN Women ಗೆ 500,000 ಯುಎಸ್​ ಡಾಲರ್ ನೀಡಿದ ಭಾರತ; ಟಿ.ಎಸ್​.ತಿರುಮೂರ್ತಿಯವರಿಂದ ಟ್ವೀಟ್​
ಯುಎನ್​ ವುಮೆನ್​ಗೆ ಕೊಡುಗೆ ನೀಡಿದ ಭಾರತ
TV9 Web
| Edited By: |

Updated on: Apr 02, 2022 | 1:27 PM

Share

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣಕ್ಕಾಗಿ ಇರುವ ವಿಶ್ವಸಂಸ್ಥೆಯ ಘಟಕ ಯುಎನ್​ ವುಮೆನ್​ (UN Women) ಗೆ ಭಾರತ 500,000 ಯುಎಸ್​ ಡಾಲರ್​ (3 ಕೋಟಿ ರೂಪಾಯಿಗೂ ಹೆಚ್ಚು)ಗಳನ್ನು ನೀಡಿದೆ.  ವಿಶ್ವ ಸಂಸ್ಥೆಯ (United Nations) ಭಾರತದ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸ್ತ್ರೀ ನೇತೃತ್ವದ ಅಭಿವೃದ್ಧಿ ಮತ್ತು ಲಿಂಗ ಸಮಾನತೆಯಲ್ಲಿ ಭಾರತ ಸದಾ ಸಹಭಾಗಿಯಾಗಿದೆ. ಮಹಿಳಾ ಸಬಲೀಕರಣ ಧ್ಯೇಯ ಹೊಂದಿರುವ UN Women ಘಟಕದೊಟ್ಟಿಗೆ ಸಂಬಂಧವನ್ನು ವೃದ್ಧಿ ಮಾಡಿಕೊಳ್ಳಲು ನಾವು ಇನ್ನೂ ಹೆಚ್ಚಿನ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.  ಹಾಗೇ, ಯುಎನ್​ ವುಮೆನ್​ಗೆ 500,000 ಯುಎಸ್​ ಡಾಲರ್​ಗಳಷ್ಟನ್ನು ನೀಡಲು ತುಂಬ ಖುಷಿಯಾಗುತ್ತಿದೆ. ಈ ಹಣವನ್ನು ಯುಎನ್​ ವುಮೆನ್​ನ ಕಾರ್ಯನಿರ್ವಾಹಕ ನಿರ್ದೇಶಕರಾದ ಸೀಮಾ ಬಹೋಸ್​​ರಿಗೆ ಹಸ್ತಾಂತರ ಮಾಡಲು ತುಂಬ ಖುಷಿಯಾಗುತ್ತಿದೆ ಎಂದೂ ತಿರುಮೂರ್ತಿ ಹೇಳಿದ್ದಾರೆ.

ಯುಎನ್​ ವುಮೆನ್​ ವಿಭಾಗಕ್ಕೆ ಭಾರತ ತನ್ನ ಕೈಲಾದಷ್ಟು ಕೊಡುಗೆ ನೀಡಿದ್ದಕ್ಕೆ ಸೀಮಾ ಬಹೋಸ್​ ಧನ್ಯವಾದ ಸಲ್ಲಿಸಿದ್ದಾರೆ. ಹಾಗೇ,ಯುಎನ್​ ವುಮೆನ್​ಗೆ ಭಾರತದ ಸಹಕಾರ ಅನಿವಾರ್ಯ ಮತ್ತು ಅತ್ಯವಶ್ಯವಾದದ್ದು ಎಂದೂ ಹೇಳಿದ್ದಾರೆ. ಟ್ವೀಟ್ ಮಾಡಿರುವ ಸೀಮಾ, ವಿಶ್ವಸಂಸ್ಥೆಯ ಭಾರತದ ಶಾಶ್ವತ ಪ್ರತಿನಿಧಿಯಾಗಿರುವ ಟಿ.ಎಸ್​.ತಿರುಮೂರ್ತಿಯವರೊಂದಿಗೆ ಮಹತ್ವಪೂರ್ಣ ಚರ್ಚೆ ನಡೆಸಲಾಯಿತು.  ಜಾಗತಿಕವಾಗಿ ಮಹಿಳೆಯರು ಮತ್ತು ಎಲ್ಲ ವರ್ಗದ ಹೆಣ್ಣುಮಕ್ಕಳ ಹಕ್ಕು ರಕ್ಷಣೆಗಾಗಿ ಈ ಯುಎನ್​ ವುಮೆನ್​ ಕಾರ್ಯನಿರ್ವಹಿಸುತ್ತಿದೆ. ಅದಕ್ಕೆ ಭಾರತದ ಸಹಕಾರ ಎಂದಿಗೂ ಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಟ್ಟಿಗೆಗೆ ನುಗ್ಗಿ, ಜನರನ್ನ ಹೆದರಿಸಿ 30 ಕುರಿ ಹೊತ್ತೊಯ್ದ ಕಳ್ಳರು; ಕುರಿಗಳನ್ನು ಕಳೆದುಕೊಂಡ ಕುರಿಗಾಹಿ ಕಣ್ಣೀರು

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ