AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ […]

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Jul 30, 2020 | 5:58 PM

Share

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ ಪ್ರಮಾಣ ಕಡಿಮೆ ಇದೆ. 24 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವುಗಳು ಸಂಭವಿಸಿದೆ.

ಕೆಲ ರಾಜ್ಯಗಳಲ್ಲಿ 7 ದಿನದಲ್ಲಿ ಶೇ.10ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒಡಿಶಾದಲ್ಲಿ ಟೆಸ್ಟ್‌ಗೊಳಪಟ್ಟವರಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವ್ ಇದೆ ಎಂದು ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ 138 ಕೋಟಿ ಜನಸಂಖ್ಯೆ ಇದೆ. ಇಂತಹ ದೇಶದಲ್ಲಿ ಹರ್ಡ್ ಇಮ್ಯೂನಿಟಿ ಕಾರ್ಯತಂತ್ರ ಆಪ್ಷನ್ ಇಲ್ಲ. ಹರ್ಡ್ ಇಮ್ಯೂನಿಟಿ ಬಹಳ ದೂರವಿದೆ. ವ್ಯಾಕ್ಸಿನ್ ಬರುವವರೆಗೂ ಸೋಷಿಯಲ್ ವ್ಯಾಕ್ಸಿನ್ ಕಾಪಾಡಬೇಕು ಎಂದು ಹೇಳಿದ್ರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ