Sign In

By signing in or creating an account, you agree with Associated Broadcasting Company's Terms & Conditions and Privacy Policy.

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ […]

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!
Follow us
ಆಯೇಷಾ ಬಾನು
|

Updated on: Jul 30, 2020 | 5:58 PM

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ ಪ್ರಮಾಣ ಕಡಿಮೆ ಇದೆ. 24 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವುಗಳು ಸಂಭವಿಸಿದೆ.

ಕೆಲ ರಾಜ್ಯಗಳಲ್ಲಿ 7 ದಿನದಲ್ಲಿ ಶೇ.10ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒಡಿಶಾದಲ್ಲಿ ಟೆಸ್ಟ್‌ಗೊಳಪಟ್ಟವರಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವ್ ಇದೆ ಎಂದು ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ 138 ಕೋಟಿ ಜನಸಂಖ್ಯೆ ಇದೆ. ಇಂತಹ ದೇಶದಲ್ಲಿ ಹರ್ಡ್ ಇಮ್ಯೂನಿಟಿ ಕಾರ್ಯತಂತ್ರ ಆಪ್ಷನ್ ಇಲ್ಲ. ಹರ್ಡ್ ಇಮ್ಯೂನಿಟಿ ಬಹಳ ದೂರವಿದೆ. ವ್ಯಾಕ್ಸಿನ್ ಬರುವವರೆಗೂ ಸೋಷಿಯಲ್ ವ್ಯಾಕ್ಸಿನ್ ಕಾಪಾಡಬೇಕು ಎಂದು ಹೇಳಿದ್ರು.

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ