AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ […]

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!
ಆಯೇಷಾ ಬಾನು
|

Updated on: Jul 30, 2020 | 5:58 PM

Share

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ ಪ್ರಮಾಣ ಕಡಿಮೆ ಇದೆ. 24 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವುಗಳು ಸಂಭವಿಸಿದೆ.

ಕೆಲ ರಾಜ್ಯಗಳಲ್ಲಿ 7 ದಿನದಲ್ಲಿ ಶೇ.10ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒಡಿಶಾದಲ್ಲಿ ಟೆಸ್ಟ್‌ಗೊಳಪಟ್ಟವರಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವ್ ಇದೆ ಎಂದು ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ 138 ಕೋಟಿ ಜನಸಂಖ್ಯೆ ಇದೆ. ಇಂತಹ ದೇಶದಲ್ಲಿ ಹರ್ಡ್ ಇಮ್ಯೂನಿಟಿ ಕಾರ್ಯತಂತ್ರ ಆಪ್ಷನ್ ಇಲ್ಲ. ಹರ್ಡ್ ಇಮ್ಯೂನಿಟಿ ಬಹಳ ದೂರವಿದೆ. ವ್ಯಾಕ್ಸಿನ್ ಬರುವವರೆಗೂ ಸೋಷಿಯಲ್ ವ್ಯಾಕ್ಸಿನ್ ಕಾಪಾಡಬೇಕು ಎಂದು ಹೇಳಿದ್ರು.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ