AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ […]

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!
ಆಯೇಷಾ ಬಾನು
|

Updated on: Jul 30, 2020 | 5:58 PM

Share

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ ಪ್ರಮಾಣ ಕಡಿಮೆ ಇದೆ. 24 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವುಗಳು ಸಂಭವಿಸಿದೆ.

ಕೆಲ ರಾಜ್ಯಗಳಲ್ಲಿ 7 ದಿನದಲ್ಲಿ ಶೇ.10ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒಡಿಶಾದಲ್ಲಿ ಟೆಸ್ಟ್‌ಗೊಳಪಟ್ಟವರಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವ್ ಇದೆ ಎಂದು ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ 138 ಕೋಟಿ ಜನಸಂಖ್ಯೆ ಇದೆ. ಇಂತಹ ದೇಶದಲ್ಲಿ ಹರ್ಡ್ ಇಮ್ಯೂನಿಟಿ ಕಾರ್ಯತಂತ್ರ ಆಪ್ಷನ್ ಇಲ್ಲ. ಹರ್ಡ್ ಇಮ್ಯೂನಿಟಿ ಬಹಳ ದೂರವಿದೆ. ವ್ಯಾಕ್ಸಿನ್ ಬರುವವರೆಗೂ ಸೋಷಿಯಲ್ ವ್ಯಾಕ್ಸಿನ್ ಕಾಪಾಡಬೇಕು ಎಂದು ಹೇಳಿದ್ರು.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು