AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ […]

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!
ಆಯೇಷಾ ಬಾನು
|

Updated on: Jul 30, 2020 | 5:58 PM

Share

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ ಪ್ರಮಾಣ ಕಡಿಮೆ ಇದೆ. 24 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವುಗಳು ಸಂಭವಿಸಿದೆ.

ಕೆಲ ರಾಜ್ಯಗಳಲ್ಲಿ 7 ದಿನದಲ್ಲಿ ಶೇ.10ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒಡಿಶಾದಲ್ಲಿ ಟೆಸ್ಟ್‌ಗೊಳಪಟ್ಟವರಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವ್ ಇದೆ ಎಂದು ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ 138 ಕೋಟಿ ಜನಸಂಖ್ಯೆ ಇದೆ. ಇಂತಹ ದೇಶದಲ್ಲಿ ಹರ್ಡ್ ಇಮ್ಯೂನಿಟಿ ಕಾರ್ಯತಂತ್ರ ಆಪ್ಷನ್ ಇಲ್ಲ. ಹರ್ಡ್ ಇಮ್ಯೂನಿಟಿ ಬಹಳ ದೂರವಿದೆ. ವ್ಯಾಕ್ಸಿನ್ ಬರುವವರೆಗೂ ಸೋಷಿಯಲ್ ವ್ಯಾಕ್ಸಿನ್ ಕಾಪಾಡಬೇಕು ಎಂದು ಹೇಳಿದ್ರು.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್