AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ […]

POSITIVE ವ್ಯಾಕ್ಸಿನ್ ಬರೋಕ್ಕೆ ಮುಂಚೆನೇ.. ಹೆಚ್ಚು ಸೋಂಕಿತರು ಗುಣಮುಖರಾಗ್ತಿದ್ದಾರೆ!
ಆಯೇಷಾ ಬಾನು
ಆಯೇಷಾ ಬಾನು|

Updated on: Jul 30, 2020 | 5:58 PM

Share

ದೆಹಲಿ: ವಿಶ್ವದಲ್ಲಿ ಕೊರೊನಾ ಆರ್ಭಟ ಎಲ್ಲೆ ಮೀರಿದೆ. ಜನ ನಲುಗಿ ಹೋಗಿದ್ದಾರೆ. ಕೊರೊನಾ ಆತಂಕದ ಜೊತೆಗೆ ಕೊಂಚ ಖುಷಿಕೊಡುವ ಸಂಗತಿಯನ್ನು ಕೇಂದ್ರದ ಆರೋಗ್ಯ ಇಲಾಖೆಯ ತಿಳಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗುತ್ತಿದ್ದಾರೆ. 16 ರಾಜ್ಯಗಳಲ್ಲಿ ಸರಾಸರಿಗಿಂತ ಹೆಚ್ಚು ರೋಗಿಗಳು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರದ ಆರೋಗ್ಯ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ದೆಹಲಿ ಮತ್ತು ಲಡಾಖ್‌ನಲ್ಲಿ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ 5 ಲಕ್ಷಕ್ಕೂ ಹೆಚ್ಚು ಕೊವಿಡ್​ ಟೆಸ್ಟ್ ಮಾಡಲಾಗಿದೆ. ಭಾರತದಲ್ಲಿ ಕೊರೊನಾ ಸಾವಿನ‌ ಪ್ರಮಾಣ ಕಡಿಮೆ ಇದೆ. 24 ರಾಜ್ಯಗಳಲ್ಲಿ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವುಗಳು ಸಂಭವಿಸಿದೆ.

ಕೆಲ ರಾಜ್ಯಗಳಲ್ಲಿ 7 ದಿನದಲ್ಲಿ ಶೇ.10ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಒಡಿಶಾದಲ್ಲಿ ಟೆಸ್ಟ್‌ಗೊಳಪಟ್ಟವರಲ್ಲಿ ಶೇ.10ಕ್ಕೂ ಹೆಚ್ಚು ಪಾಸಿಟಿವ್ ಇದೆ ಎಂದು ವಿಶೇಷ ಕರ್ತವ್ಯಾಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ 138 ಕೋಟಿ ಜನಸಂಖ್ಯೆ ಇದೆ. ಇಂತಹ ದೇಶದಲ್ಲಿ ಹರ್ಡ್ ಇಮ್ಯೂನಿಟಿ ಕಾರ್ಯತಂತ್ರ ಆಪ್ಷನ್ ಇಲ್ಲ. ಹರ್ಡ್ ಇಮ್ಯೂನಿಟಿ ಬಹಳ ದೂರವಿದೆ. ವ್ಯಾಕ್ಸಿನ್ ಬರುವವರೆಗೂ ಸೋಷಿಯಲ್ ವ್ಯಾಕ್ಸಿನ್ ಕಾಪಾಡಬೇಕು ಎಂದು ಹೇಳಿದ್ರು.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ