AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಚೀನಾ ಗಡಿ ಸಂಘರ್ಷ, ಭೂ ಸೇನೆಗೆ ಭಾರತೀಯ ನೌಕಾ ಪಡೆ ಸಾಥ್‌

ನವದೆಹಲಿ: ಚೀನಾದೊಂದಿಗಿನ ಗಡಿ ಸಂಘರ್ಷ ಉಲ್ಫಣಗೊಂಡಿರುವ ಹಿನ್ನೆಲೆಯಲ್ಲಿ ಭಾರತ ತನ್ನ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಈ ಸಂಬಂಧ ಹಿಂದೂ ಮಹಾಸಾಗರದಲ್ಲಿ ಯುದ್ಧ ನೌಕೆಗಳ ಸಂಖ್ಯೆಯನ್ನು ಭಾರತ ಹೆಚ್ಚಿಸಿದೆ. ಭಾರತದ ವ್ಯಾಪ್ತಿಯೊಳಗೆ ನೌಕಾಪಡೆಯ ಯುದ್ಧ ನೌಕೆಗಳನ್ನು ನಿಯೋಜನೆ ಮಾಡಿದ್ದು, ಈ ನೌಕೆಗಳ ಮೂಲಕ ಚೀನಾ ಮೇಲೆ ಭಾರತೀಯ ವಾಯಪಡೆ ಕೂಡಾ ಹದ್ದಿನ ಕಣ್ಣು ಇರಿಸಿದೆ. ಭೂಸೇನೆಗೆ ನೆರವಾಗುವ ರೀತಿಯಲ್ಲಿ ವ್ಯೂಹಾತ್ಮಕ ನಿಲುವು ತೆಗೆದುಕೊಳ್ಳುತ್ತಿರುವ ನೌಕಾಪಡೆ ಮತ್ತು ವಾಯುಪಡೆಗಳು ಹಿಂದೂ ಮಹಾಸಾಗರದಲ್ಲಿ ಭಾರತೀಯ ನೌಕಾಪಡೆಯ ಗಸ್ತು ಪ್ರಮಾಣ ಹೆಚ್ಚಸಿದೆ. […]

ಭಾರತ-ಚೀನಾ ಗಡಿ ಸಂಘರ್ಷ, ಭೂ ಸೇನೆಗೆ ಭಾರತೀಯ ನೌಕಾ ಪಡೆ ಸಾಥ್‌
Guru
Guru|

Updated on:Aug 08, 2020 | 8:59 PM

Share

ನವದೆಹಲಿ: ಚೀನಾದೊಂದಿಗಿನ ಗಡಿ ಸಂಘರ್ಷ ಉಲ್ಫಣಗೊಂಡಿರುವ ಹಿನ್ನೆಲೆಯಲ್ಲಿ ಭಾರತ ತನ್ನ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ.

ಈ ಸಂಬಂಧ ಹಿಂದೂ ಮಹಾಸಾಗರದಲ್ಲಿ ಯುದ್ಧ ನೌಕೆಗಳ ಸಂಖ್ಯೆಯನ್ನು ಭಾರತ ಹೆಚ್ಚಿಸಿದೆ. ಭಾರತದ ವ್ಯಾಪ್ತಿಯೊಳಗೆ ನೌಕಾಪಡೆಯ ಯುದ್ಧ ನೌಕೆಗಳನ್ನು ನಿಯೋಜನೆ ಮಾಡಿದ್ದು, ಈ ನೌಕೆಗಳ ಮೂಲಕ ಚೀನಾ ಮೇಲೆ ಭಾರತೀಯ ವಾಯಪಡೆ ಕೂಡಾ ಹದ್ದಿನ ಕಣ್ಣು ಇರಿಸಿದೆ.

ಭೂಸೇನೆಗೆ ನೆರವಾಗುವ ರೀತಿಯಲ್ಲಿ ವ್ಯೂಹಾತ್ಮಕ ನಿಲುವು ತೆಗೆದುಕೊಳ್ಳುತ್ತಿರುವ ನೌಕಾಪಡೆ ಮತ್ತು ವಾಯುಪಡೆಗಳು ಹಿಂದೂ ಮಹಾಸಾಗರದಲ್ಲಿ ಭಾರತೀಯ ನೌಕಾಪಡೆಯ ಗಸ್ತು ಪ್ರಮಾಣ ಹೆಚ್ಚಸಿದೆ. ಇದು ಸಾಮಾನ್ಯ ಸಂದರ್ಭಕ್ಕಿಂತ ಶೇ.25ರಷ್ಟು ಹೆಚ್ಚಾಗಿದೆ.

Published On - 8:58 pm, Sat, 8 August 20

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!