AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿರುವ ಭಾರತೀಯ ಪತ್ರಕರ್ತರ ಸಮಸ್ಯೆಗಳಿಗೆ ಆ ದೇಶ ಸ್ಪಂದಿಸುವ ಭರವಸೆ ಇದೆ; ಭಾರತ

ಚೀನಾದಲ್ಲಿ ಭಾರತೀಯ ಪತ್ರಕರ್ತರು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಉದಾಹರಣೆಗೆ, ಭಾರತೀಯ ಪತ್ರಕರ್ತರಿಗೆ ಅಲ್ಲಿ ಸ್ಥಳೀಯರನ್ನು ವರದಿಗಾರಿಕೆಗೆ ಅಥವಾ ಪತ್ರಕರ್ತರಾಗಿ ನೇಮಿಸಿಕೊಳ್ಳಲು ಅನುಮತಿ ಇಲ್ಲ ಎಂದು ಬಾಗ್ಚಿ ಹೇಳಿದ್ದಾರೆ.

ಚೀನಾದಲ್ಲಿರುವ ಭಾರತೀಯ ಪತ್ರಕರ್ತರ ಸಮಸ್ಯೆಗಳಿಗೆ ಆ ದೇಶ ಸ್ಪಂದಿಸುವ ಭರವಸೆ ಇದೆ; ಭಾರತ
ಅರಿಂದಮ್ ಬಾಗ್ಚಿ
Ganapathi Sharma
|

Updated on: Jun 03, 2023 | 11:47 AM

Share

ನವದೆಹಲಿ: ಚೀನಾದಲ್ಲಿದ್ದುಕೊಂಡು (China) ಕೆಲಸ ಮಾಡುವ ಮತ್ತು ಅಲ್ಲಿಂದ ವರದಿ ಮಾಡುವ ಭಾರತೀಯ ಪತ್ರಕರ್ತರ (Indian Journalists) ಕಾರ್ಯನಿರ್ವಹಣೆಗೆ ಪೂರಕವಾಗಿ ಚೀನಾದ ಅಧಿಕಾರಿಗಳು ಸ್ಪಂದಿಸುತ್ತಾರೆ ಎಂಬ ಭರವಸೆ ಇದೆ ಎಂದು ಭಾರತ (India) ಹೇಳಿದೆ. ಚೀನಾದಲ್ಲಿ ಭಾರತೀಯ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಪತ್ರಕರ್ತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಪತ್ರಕರ್ತರೂ ಸೇರಿದಂತೆ ಎಲ್ಲಾ ವಿದೇಶಿ ಪತ್ರಕರ್ತರು ಭಾರತದಲ್ಲಿ ಯಾವುದೇ ಮಿತಿಯಿಲ್ಲದೆ ಅಥವಾ ವರದಿ ಮಾಡುವಲ್ಲಿ ಅಥವಾ ಮಾಧ್ಯಮ ಪ್ರಸಾರದಲ್ಲಿ ತೊಂದರೆಗಳಿಲ್ಲದೆ ಪತ್ರಿಕೋದ್ಯಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: China vs India: ಇತ್ತ ಭಾರತದಲ್ಲಿ ಚಿನ್ನ ಮಾರಾಟ ಕಡಿಮೆ; ಅತ್ತ ಚೀನಾದಲ್ಲಿ ದಿಢೀರ್ ಗೋಲ್ಡ್ ಸೇಲ್ ಹೆಚ್ಚಿದ್ದು ಯಾಕೆ?

ಆದರೆ, ಚೀನಾದಲ್ಲಿ ಭಾರತೀಯ ಪತ್ರಕರ್ತರು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಉದಾಹರಣೆಗೆ, ಭಾರತೀಯ ಪತ್ರಕರ್ತರಿಗೆ ಅಲ್ಲಿ ಸ್ಥಳೀಯರನ್ನು ವರದಿಗಾರಿಕೆಗೆ ಅಥವಾ ಪತ್ರಕರ್ತರಾಗಿ ನೇಮಿಸಿಕೊಳ್ಳಲು ಅನುಮತಿ ಇಲ್ಲ ಎಂದು ಬಾಗ್ಚಿ ಹೇಳಿದ್ದಾರೆ. ಭಾರತದಲ್ಲಿರುವ ವಿದೇಶಿ ಪತ್ರಕರ್ತರನ್ನು ಭಾರತವು ಬೆಂಬಲಿಸುತ್ತದೆ ಮತ್ತು ಅನುಕೂಲ ಮಾಡುತ್ತದೆ. ಅದೇ ರೀತಿ ಚೀನಾ ಸಹ ಅನುಕೂಲ ಮಾಡಿಕೊಡಬೇಕು ಎಂದು ಬಾಗ್ಚಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ