AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿರುವ ಭಾರತೀಯ ಪತ್ರಕರ್ತರ ಸಮಸ್ಯೆಗಳಿಗೆ ಆ ದೇಶ ಸ್ಪಂದಿಸುವ ಭರವಸೆ ಇದೆ; ಭಾರತ

ಚೀನಾದಲ್ಲಿ ಭಾರತೀಯ ಪತ್ರಕರ್ತರು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಉದಾಹರಣೆಗೆ, ಭಾರತೀಯ ಪತ್ರಕರ್ತರಿಗೆ ಅಲ್ಲಿ ಸ್ಥಳೀಯರನ್ನು ವರದಿಗಾರಿಕೆಗೆ ಅಥವಾ ಪತ್ರಕರ್ತರಾಗಿ ನೇಮಿಸಿಕೊಳ್ಳಲು ಅನುಮತಿ ಇಲ್ಲ ಎಂದು ಬಾಗ್ಚಿ ಹೇಳಿದ್ದಾರೆ.

ಚೀನಾದಲ್ಲಿರುವ ಭಾರತೀಯ ಪತ್ರಕರ್ತರ ಸಮಸ್ಯೆಗಳಿಗೆ ಆ ದೇಶ ಸ್ಪಂದಿಸುವ ಭರವಸೆ ಇದೆ; ಭಾರತ
ಅರಿಂದಮ್ ಬಾಗ್ಚಿ
ಗಣಪತಿ ಶರ್ಮಾ
|

Updated on: Jun 03, 2023 | 11:47 AM

Share

ನವದೆಹಲಿ: ಚೀನಾದಲ್ಲಿದ್ದುಕೊಂಡು (China) ಕೆಲಸ ಮಾಡುವ ಮತ್ತು ಅಲ್ಲಿಂದ ವರದಿ ಮಾಡುವ ಭಾರತೀಯ ಪತ್ರಕರ್ತರ (Indian Journalists) ಕಾರ್ಯನಿರ್ವಹಣೆಗೆ ಪೂರಕವಾಗಿ ಚೀನಾದ ಅಧಿಕಾರಿಗಳು ಸ್ಪಂದಿಸುತ್ತಾರೆ ಎಂಬ ಭರವಸೆ ಇದೆ ಎಂದು ಭಾರತ (India) ಹೇಳಿದೆ. ಚೀನಾದಲ್ಲಿ ಭಾರತೀಯ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಪತ್ರಕರ್ತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಉಭಯ ದೇಶಗಳ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಚೀನಾದ ಪತ್ರಕರ್ತರೂ ಸೇರಿದಂತೆ ಎಲ್ಲಾ ವಿದೇಶಿ ಪತ್ರಕರ್ತರು ಭಾರತದಲ್ಲಿ ಯಾವುದೇ ಮಿತಿಯಿಲ್ಲದೆ ಅಥವಾ ವರದಿ ಮಾಡುವಲ್ಲಿ ಅಥವಾ ಮಾಧ್ಯಮ ಪ್ರಸಾರದಲ್ಲಿ ತೊಂದರೆಗಳಿಲ್ಲದೆ ಪತ್ರಿಕೋದ್ಯಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: China vs India: ಇತ್ತ ಭಾರತದಲ್ಲಿ ಚಿನ್ನ ಮಾರಾಟ ಕಡಿಮೆ; ಅತ್ತ ಚೀನಾದಲ್ಲಿ ದಿಢೀರ್ ಗೋಲ್ಡ್ ಸೇಲ್ ಹೆಚ್ಚಿದ್ದು ಯಾಕೆ?

ಆದರೆ, ಚೀನಾದಲ್ಲಿ ಭಾರತೀಯ ಪತ್ರಕರ್ತರು ಕೆಲವು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಉದಾಹರಣೆಗೆ, ಭಾರತೀಯ ಪತ್ರಕರ್ತರಿಗೆ ಅಲ್ಲಿ ಸ್ಥಳೀಯರನ್ನು ವರದಿಗಾರಿಕೆಗೆ ಅಥವಾ ಪತ್ರಕರ್ತರಾಗಿ ನೇಮಿಸಿಕೊಳ್ಳಲು ಅನುಮತಿ ಇಲ್ಲ ಎಂದು ಬಾಗ್ಚಿ ಹೇಳಿದ್ದಾರೆ. ಭಾರತದಲ್ಲಿರುವ ವಿದೇಶಿ ಪತ್ರಕರ್ತರನ್ನು ಭಾರತವು ಬೆಂಬಲಿಸುತ್ತದೆ ಮತ್ತು ಅನುಕೂಲ ಮಾಡುತ್ತದೆ. ಅದೇ ರೀತಿ ಚೀನಾ ಸಹ ಅನುಕೂಲ ಮಾಡಿಕೊಡಬೇಕು ಎಂದು ಬಾಗ್ಚಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ