AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಷ್ಟ್‌ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವಿಲ್ಲ

ನವದೆಹಲಿ: ಭಾರತ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿಷೇಧವನ್ನು ಆಗಷ್ಟ್‌ 31ರ ಮಧ್ಯರಾತ್ರಿಯವರೆಗೆ ಮುಂದುವರಿಸಿದೆ. ಕೊರೊನಾ ಹೆಮ್ಮಾರಿಯ ಆರ್ಭಟದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ಕೇಂದ್ರ ಸರ್ಕಾರ ಜುಲೈ 15ರ ವರೆಗೆ ನಿಷೇಧ ಹೇರಿತ್ತು. ಇದಾದ ನಂತರ ಅದನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಈಗ ಅದನ್ನು ಆಗಸ್ಟ್‌ 31ರ ವರೆಗೆ ವಿಸ್ತರಿಸಿದೆ. ಆದ್ರೆ ವಿಶೇಷ ಸಂದರ್ಭಗಳಲ್ಲಿ ಏರ್‌ ಬಬಲ್‌ ಮಾರ್ಗದಡಿ ಭಾರತ ಅಮೆರಿಕ, ಫ್ರಾನ್ಸ್‌, ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಗಳ ಜತೆ ಒಪ್ಪಂದ ಮಾಡಿಕೊಂಡಿದ್ದ, ಈ ಮಾರ್ಗಗಳಲ್ಲಿ […]

ಆಗಷ್ಟ್‌ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವಿಲ್ಲ
ಪ್ರಾತಿನಿಧಿಕ ಚಿತ್ರ
Guru
|

Updated on: Jul 31, 2020 | 8:55 PM

Share

ನವದೆಹಲಿ: ಭಾರತ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿಷೇಧವನ್ನು ಆಗಷ್ಟ್‌ 31ರ ಮಧ್ಯರಾತ್ರಿಯವರೆಗೆ ಮುಂದುವರಿಸಿದೆ.

ಕೊರೊನಾ ಹೆಮ್ಮಾರಿಯ ಆರ್ಭಟದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ಕೇಂದ್ರ ಸರ್ಕಾರ ಜುಲೈ 15ರ ವರೆಗೆ ನಿಷೇಧ ಹೇರಿತ್ತು. ಇದಾದ ನಂತರ ಅದನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಈಗ ಅದನ್ನು ಆಗಸ್ಟ್‌ 31ರ ವರೆಗೆ ವಿಸ್ತರಿಸಿದೆ.

ಆದ್ರೆ ವಿಶೇಷ ಸಂದರ್ಭಗಳಲ್ಲಿ ಏರ್‌ ಬಬಲ್‌ ಮಾರ್ಗದಡಿ ಭಾರತ ಅಮೆರಿಕ, ಫ್ರಾನ್ಸ್‌, ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಗಳ ಜತೆ ಒಪ್ಪಂದ ಮಾಡಿಕೊಂಡಿದ್ದ, ಈ ಮಾರ್ಗಗಳಲ್ಲಿ ಮಾತ್ರ ವಿಶೇಷ ವಿಮಾನಗಳ ಹಾರಾಟ ವಿರುತ್ತೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?