AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಷ್ಟ್‌ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವಿಲ್ಲ

ನವದೆಹಲಿ: ಭಾರತ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿಷೇಧವನ್ನು ಆಗಷ್ಟ್‌ 31ರ ಮಧ್ಯರಾತ್ರಿಯವರೆಗೆ ಮುಂದುವರಿಸಿದೆ. ಕೊರೊನಾ ಹೆಮ್ಮಾರಿಯ ಆರ್ಭಟದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ಕೇಂದ್ರ ಸರ್ಕಾರ ಜುಲೈ 15ರ ವರೆಗೆ ನಿಷೇಧ ಹೇರಿತ್ತು. ಇದಾದ ನಂತರ ಅದನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಈಗ ಅದನ್ನು ಆಗಸ್ಟ್‌ 31ರ ವರೆಗೆ ವಿಸ್ತರಿಸಿದೆ. ಆದ್ರೆ ವಿಶೇಷ ಸಂದರ್ಭಗಳಲ್ಲಿ ಏರ್‌ ಬಬಲ್‌ ಮಾರ್ಗದಡಿ ಭಾರತ ಅಮೆರಿಕ, ಫ್ರಾನ್ಸ್‌, ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಗಳ ಜತೆ ಒಪ್ಪಂದ ಮಾಡಿಕೊಂಡಿದ್ದ, ಈ ಮಾರ್ಗಗಳಲ್ಲಿ […]

ಆಗಷ್ಟ್‌ 31ರ ವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವಿಲ್ಲ
ಪ್ರಾತಿನಿಧಿಕ ಚಿತ್ರ
Follow us
Guru
|

Updated on: Jul 31, 2020 | 8:55 PM

ನವದೆಹಲಿ: ಭಾರತ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿಷೇಧವನ್ನು ಆಗಷ್ಟ್‌ 31ರ ಮಧ್ಯರಾತ್ರಿಯವರೆಗೆ ಮುಂದುವರಿಸಿದೆ.

ಕೊರೊನಾ ಹೆಮ್ಮಾರಿಯ ಆರ್ಭಟದಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ಕೇಂದ್ರ ಸರ್ಕಾರ ಜುಲೈ 15ರ ವರೆಗೆ ನಿಷೇಧ ಹೇರಿತ್ತು. ಇದಾದ ನಂತರ ಅದನ್ನು ಜುಲೈ 31ರವರೆಗೆ ವಿಸ್ತರಿಸಿತ್ತು. ಈಗ ಅದನ್ನು ಆಗಸ್ಟ್‌ 31ರ ವರೆಗೆ ವಿಸ್ತರಿಸಿದೆ.

ಆದ್ರೆ ವಿಶೇಷ ಸಂದರ್ಭಗಳಲ್ಲಿ ಏರ್‌ ಬಬಲ್‌ ಮಾರ್ಗದಡಿ ಭಾರತ ಅಮೆರಿಕ, ಫ್ರಾನ್ಸ್‌, ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಗಳ ಜತೆ ಒಪ್ಪಂದ ಮಾಡಿಕೊಂಡಿದ್ದ, ಈ ಮಾರ್ಗಗಳಲ್ಲಿ ಮಾತ್ರ ವಿಶೇಷ ವಿಮಾನಗಳ ಹಾರಾಟ ವಿರುತ್ತೆ.

ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್