AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಾಳಕ್ಕೆ ಕುಸಿದ ಭಾರತದ ಜಿಡಿಪಿ ದರ: ಆತಂಕದ ಸುನಾಮಿ

ಕಳೆದ 6 ವರ್ಷಗಳಲ್ಲೇ ಭಾರತದ ಜಿಡಿಪಿ ಬೆಳವಣಿಗೆ ದರವು ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಏಪ್ರಿಲ್-ಜೂನ್ 2019ರ ಜಿಡಿಪಿ ಬೆಳವಣಿಗೆಯ ದರವು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಶೇ.5ಕ್ಕೆ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ಪ್ರಮುಖವಾಗಿ ದೇಶೀಯ ಉತ್ಪಾದನಾ ವಲಯದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟಾಗಿದ್ದು, ದೇಶೀಯ ಉತ್ಪಾದನಾ ವಲಯ ಸಾಕಷ್ಟು ಪ್ರಮಾಣದಲ್ಲಿ ಕುಸಿದಿದೆ. ಜಿಡಿಪಿ ನಿಧಾನಗತಿಯ ಬೆಳವಣಿಗೆಗೆ ಉತ್ಪಾದನಾ ವಲಯದಲ್ಲಿನ ತೀವ್ರ ಕುಸಿತ ಮತ್ತು ಕೃಷಿ ಉತ್ಪಾದನೆಯ ಕುಸಿತವೇ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. […]

ಪಾತಾಳಕ್ಕೆ ಕುಸಿದ ಭಾರತದ ಜಿಡಿಪಿ ದರ: ಆತಂಕದ ಸುನಾಮಿ
ಸಾಧು ಶ್ರೀನಾಥ್​
|

Updated on:Sep 10, 2019 | 11:29 AM

Share

ಕಳೆದ 6 ವರ್ಷಗಳಲ್ಲೇ ಭಾರತದ ಜಿಡಿಪಿ ಬೆಳವಣಿಗೆ ದರವು ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಏಪ್ರಿಲ್-ಜೂನ್ 2019ರ ಜಿಡಿಪಿ ಬೆಳವಣಿಗೆಯ ದರವು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಶೇ.5ಕ್ಕೆ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ಪ್ರಮುಖವಾಗಿ ದೇಶೀಯ ಉತ್ಪಾದನಾ ವಲಯದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟಾಗಿದ್ದು, ದೇಶೀಯ ಉತ್ಪಾದನಾ ವಲಯ ಸಾಕಷ್ಟು ಪ್ರಮಾಣದಲ್ಲಿ ಕುಸಿದಿದೆ.

ಜಿಡಿಪಿ ನಿಧಾನಗತಿಯ ಬೆಳವಣಿಗೆಗೆ ಉತ್ಪಾದನಾ ವಲಯದಲ್ಲಿನ ತೀವ್ರ ಕುಸಿತ ಮತ್ತು ಕೃಷಿ ಉತ್ಪಾದನೆಯ ಕುಸಿತವೇ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಕೃಷಿ ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಕಳಪೆ ಸಾಧನೆಯಿಂದಾಗಿ ಜಿಡಿಪಿ ಬೆಳವಣಿಗೆಯ ದರವು ಜನವರಿ-ಮಾರ್ಚ್ 2018-19ರಲ್ಲಿ 5 ವರ್ಷಗಳ ಕನಿಷ್ಠ 5.8ಕ್ಕೆ ಇಳಿದಿದೆ. ಇದು 20 ತ್ರೈಮಾಸಿಕಗಳಲ್ಲಿ ಅತ್ಯಂತ ಕಡಿಮೆ ಬೆಳವಣಿಗೆಯ ದರವಾಗಿದೆ ಎನ್ನಲಾಗಿದೆ. ಸುಮಾರು 2 ವರ್ಷಗಳ ನಂತರ ಭಾರತದ ಜಿಡಿಪಿ ಅಭಿವೃದ್ಧಿ ದರ ಚೀನಾಕ್ಕಿಂತ ಹಿಂದುಳಿದಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 2:56 pm, Tue, 3 September 19

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ