AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾತಾಳಕ್ಕೆ ಕುಸಿದ ಭಾರತದ ಜಿಡಿಪಿ ದರ: ಆತಂಕದ ಸುನಾಮಿ

ಕಳೆದ 6 ವರ್ಷಗಳಲ್ಲೇ ಭಾರತದ ಜಿಡಿಪಿ ಬೆಳವಣಿಗೆ ದರವು ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಏಪ್ರಿಲ್-ಜೂನ್ 2019ರ ಜಿಡಿಪಿ ಬೆಳವಣಿಗೆಯ ದರವು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಶೇ.5ಕ್ಕೆ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ಪ್ರಮುಖವಾಗಿ ದೇಶೀಯ ಉತ್ಪಾದನಾ ವಲಯದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟಾಗಿದ್ದು, ದೇಶೀಯ ಉತ್ಪಾದನಾ ವಲಯ ಸಾಕಷ್ಟು ಪ್ರಮಾಣದಲ್ಲಿ ಕುಸಿದಿದೆ. ಜಿಡಿಪಿ ನಿಧಾನಗತಿಯ ಬೆಳವಣಿಗೆಗೆ ಉತ್ಪಾದನಾ ವಲಯದಲ್ಲಿನ ತೀವ್ರ ಕುಸಿತ ಮತ್ತು ಕೃಷಿ ಉತ್ಪಾದನೆಯ ಕುಸಿತವೇ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. […]

ಪಾತಾಳಕ್ಕೆ ಕುಸಿದ ಭಾರತದ ಜಿಡಿಪಿ ದರ: ಆತಂಕದ ಸುನಾಮಿ
ಸಾಧು ಶ್ರೀನಾಥ್​
|

Updated on:Sep 10, 2019 | 11:29 AM

Share

ಕಳೆದ 6 ವರ್ಷಗಳಲ್ಲೇ ಭಾರತದ ಜಿಡಿಪಿ ಬೆಳವಣಿಗೆ ದರವು ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಏಪ್ರಿಲ್-ಜೂನ್ 2019ರ ಜಿಡಿಪಿ ಬೆಳವಣಿಗೆಯ ದರವು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಶೇ.5ಕ್ಕೆ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದರಿಂದ ಪ್ರಮುಖವಾಗಿ ದೇಶೀಯ ಉತ್ಪಾದನಾ ವಲಯದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಉಂಟಾಗಿದ್ದು, ದೇಶೀಯ ಉತ್ಪಾದನಾ ವಲಯ ಸಾಕಷ್ಟು ಪ್ರಮಾಣದಲ್ಲಿ ಕುಸಿದಿದೆ.

ಜಿಡಿಪಿ ನಿಧಾನಗತಿಯ ಬೆಳವಣಿಗೆಗೆ ಉತ್ಪಾದನಾ ವಲಯದಲ್ಲಿನ ತೀವ್ರ ಕುಸಿತ ಮತ್ತು ಕೃಷಿ ಉತ್ಪಾದನೆಯ ಕುಸಿತವೇ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಕೃಷಿ ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿನ ಕಳಪೆ ಸಾಧನೆಯಿಂದಾಗಿ ಜಿಡಿಪಿ ಬೆಳವಣಿಗೆಯ ದರವು ಜನವರಿ-ಮಾರ್ಚ್ 2018-19ರಲ್ಲಿ 5 ವರ್ಷಗಳ ಕನಿಷ್ಠ 5.8ಕ್ಕೆ ಇಳಿದಿದೆ. ಇದು 20 ತ್ರೈಮಾಸಿಕಗಳಲ್ಲಿ ಅತ್ಯಂತ ಕಡಿಮೆ ಬೆಳವಣಿಗೆಯ ದರವಾಗಿದೆ ಎನ್ನಲಾಗಿದೆ. ಸುಮಾರು 2 ವರ್ಷಗಳ ನಂತರ ಭಾರತದ ಜಿಡಿಪಿ ಅಭಿವೃದ್ಧಿ ದರ ಚೀನಾಕ್ಕಿಂತ ಹಿಂದುಳಿದಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Published On - 2:56 pm, Tue, 3 September 19

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ