AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ

ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 9:29 PM

Share

ದೆಹಲಿ: 2021ರ ಹಣಕಾಸು ವರ್ಷದಲ್ಲಿ ಭಾರತ ಶೇ 11.5 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಂಗಳವಾರ ಹೇಳಿದೆ. ಕೊರೊನಾ ಸೋಂಕಿನ ಮಧ್ಯೆಯೂ ಈ ವರ್ಷ ಎರಡಂಕಿ ಬೆಳವಣಿಗೆ ದಾಖಲಿಸಲಿರುವ ವಿಶ್ವದ ಏಕೈಕ ರಾಷ್ಟ್ರ ಭಾರತ ಆಗಿದೆ ಎಂದು ಐಎಂಎಫ್ ಹೇಳಿದೆ.

ಕೊರೊನಾ ವೈರಸ್​ನಿಂದಾಗಿ 2020ರಲ್ಲಿ ದೇಶದ ಅಭಿವೃದ್ಧಿ ಕುಂಟಿತವಾಗಿತ್ತು. ಲಾಕ್​ಡೌನ್​ನಿಂದ ದೇಶದ ಆರ್ಥಿಕತೆ ಸಂಪೂರ್ಣವಾಗಿ ನೆಲಕಚ್ಚಿತ್ತು. ಆದರೆ, ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಭಾರತದ ನಂತರ ಚೀನಾ ಇದೆ. ಈ ದೇಶ 2021ರಲ್ಲಿ ಶೇ. 8.1 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ. ಉಳಿದಂತೆ ಸ್ಪೇನ್​ (ಶೇ 5.9), ಫ್ರಾನ್ಸ್​ (ಶೇ 5.5) ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಆರ್ಥಿಕತೆಗೆ ಚೇತರಿಕೆ ನೀಡಲು ಭಾರತ ಸಾಕಷ್ಟು ಕ್ರಮ ಕೈಗೊಂಡಿದೆ. ಇದರಿಂದ ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂದು ಐಎಂಎಫ್​ ಹೇಳಿದೆ.

ಕೇಂದ್ರ ಬಜೆಟ್ 2021-22: ಚೇತರಿಸಿಕೊಳ್ಳುತ್ತಾ ಆರ್ಥಿಕತೆ? ದೇಶದ ಜನರ ನಿರೀಕ್ಷೆಗಳೇನು?

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ