AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ

ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 9:29 PM

Share

ದೆಹಲಿ: 2021ರ ಹಣಕಾಸು ವರ್ಷದಲ್ಲಿ ಭಾರತ ಶೇ 11.5 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಂಗಳವಾರ ಹೇಳಿದೆ. ಕೊರೊನಾ ಸೋಂಕಿನ ಮಧ್ಯೆಯೂ ಈ ವರ್ಷ ಎರಡಂಕಿ ಬೆಳವಣಿಗೆ ದಾಖಲಿಸಲಿರುವ ವಿಶ್ವದ ಏಕೈಕ ರಾಷ್ಟ್ರ ಭಾರತ ಆಗಿದೆ ಎಂದು ಐಎಂಎಫ್ ಹೇಳಿದೆ.

ಕೊರೊನಾ ವೈರಸ್​ನಿಂದಾಗಿ 2020ರಲ್ಲಿ ದೇಶದ ಅಭಿವೃದ್ಧಿ ಕುಂಟಿತವಾಗಿತ್ತು. ಲಾಕ್​ಡೌನ್​ನಿಂದ ದೇಶದ ಆರ್ಥಿಕತೆ ಸಂಪೂರ್ಣವಾಗಿ ನೆಲಕಚ್ಚಿತ್ತು. ಆದರೆ, ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಭಾರತದ ನಂತರ ಚೀನಾ ಇದೆ. ಈ ದೇಶ 2021ರಲ್ಲಿ ಶೇ. 8.1 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ. ಉಳಿದಂತೆ ಸ್ಪೇನ್​ (ಶೇ 5.9), ಫ್ರಾನ್ಸ್​ (ಶೇ 5.5) ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಆರ್ಥಿಕತೆಗೆ ಚೇತರಿಕೆ ನೀಡಲು ಭಾರತ ಸಾಕಷ್ಟು ಕ್ರಮ ಕೈಗೊಂಡಿದೆ. ಇದರಿಂದ ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂದು ಐಎಂಎಫ್​ ಹೇಳಿದೆ.

ಕೇಂದ್ರ ಬಜೆಟ್ 2021-22: ಚೇತರಿಸಿಕೊಳ್ಳುತ್ತಾ ಆರ್ಥಿಕತೆ? ದೇಶದ ಜನರ ನಿರೀಕ್ಷೆಗಳೇನು?

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?