AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ

ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಈ ವರ್ಷ ಭಾರತದ ಬೆಳವಣಿಗೆ ದರ ಶೇ 11.5 ನಿರೀಕ್ಷೆ: ಅಂತಾರಾಷ್ಟ್ರೀಯ ಹಣಕಾಸು ನಿಧಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 26, 2021 | 9:29 PM

Share

ದೆಹಲಿ: 2021ರ ಹಣಕಾಸು ವರ್ಷದಲ್ಲಿ ಭಾರತ ಶೇ 11.5 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮಂಗಳವಾರ ಹೇಳಿದೆ. ಕೊರೊನಾ ಸೋಂಕಿನ ಮಧ್ಯೆಯೂ ಈ ವರ್ಷ ಎರಡಂಕಿ ಬೆಳವಣಿಗೆ ದಾಖಲಿಸಲಿರುವ ವಿಶ್ವದ ಏಕೈಕ ರಾಷ್ಟ್ರ ಭಾರತ ಆಗಿದೆ ಎಂದು ಐಎಂಎಫ್ ಹೇಳಿದೆ.

ಕೊರೊನಾ ವೈರಸ್​ನಿಂದಾಗಿ 2020ರಲ್ಲಿ ದೇಶದ ಅಭಿವೃದ್ಧಿ ಕುಂಟಿತವಾಗಿತ್ತು. ಲಾಕ್​ಡೌನ್​ನಿಂದ ದೇಶದ ಆರ್ಥಿಕತೆ ಸಂಪೂರ್ಣವಾಗಿ ನೆಲಕಚ್ಚಿತ್ತು. ಆದರೆ, ಕೊರೊನಾ ಮಧ್ಯೆಯೂ ಭಾರತದ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯ ಪುಟಿದೇಳುತ್ತಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಅಭಿಪ್ರಾಯಪಟ್ಟಿದೆ.

ಭಾರತದ ನಂತರ ಚೀನಾ ಇದೆ. ಈ ದೇಶ 2021ರಲ್ಲಿ ಶೇ. 8.1 ಬೆಳವಣಿಗೆ ದರ ದಾಖಲಿಸುವ ನಿರೀಕ್ಷೆ ಇದೆ. ಉಳಿದಂತೆ ಸ್ಪೇನ್​ (ಶೇ 5.9), ಫ್ರಾನ್ಸ್​ (ಶೇ 5.5) ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಆರ್ಥಿಕತೆಗೆ ಚೇತರಿಕೆ ನೀಡಲು ಭಾರತ ಸಾಕಷ್ಟು ಕ್ರಮ ಕೈಗೊಂಡಿದೆ. ಇದರಿಂದ ದೇಶದ ಆರ್ಥಿಕತೆ ಚೇತರಿಕೆ ಕಾಣುತ್ತಿದೆ ಎಂದು ಐಎಂಎಫ್​ ಹೇಳಿದೆ.

ಕೇಂದ್ರ ಬಜೆಟ್ 2021-22: ಚೇತರಿಸಿಕೊಳ್ಳುತ್ತಾ ಆರ್ಥಿಕತೆ? ದೇಶದ ಜನರ ನಿರೀಕ್ಷೆಗಳೇನು?

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು