AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ

ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ
ಅಪ್ಘಾನ್ ಯುವತಿ ಫಾತಿಮಾImage Credit source: India Today
TV9 Web
| Edited By: |

Updated on:Aug 20, 2022 | 1:58 PM

Share

ನವದೆಹಲಿ: ಭಾರತದಲ್ಲಿ ವ್ಯಾಸಂಗ ಮಾಡಲು ವೀಸಾ (Visa) ನೀಡಬೇಕೆಂದು ಅಫ್ಘಾನಿಸ್ತಾನದ (Afghanistan) ಕಾಲೇಜು ವಿದ್ಯಾರ್ಥಿನಿ ಫಾತಿಮಾ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮನವಿ ಮಾಡಿದ್ದಾರೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ. ಭಾರತದಲ್ಲಿ ಶಿಕ್ಷಣ ಪಡೆಯಲು ನನಗೆ ವಿದ್ಯಾರ್ಥಿವೇತನವನ್ನು ನೀಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ. ನಾವು ಭಾರತವನ್ನು ಪ್ರೀತಿಸುತ್ತೇವೆ ಭಾರತ ಕೂಡ ನಮ್ಮ ಕುಟುಂಬದಂತೆ ಎಂದು ಆಕೆ ಹೇಳಿದ್ದಾರೆ.

ಅಫ್ಘಾನ್ ವಿದ್ಯಾರ್ಥಿಗಳು ಭಾರತದಲ್ಲಿ ಅಧ್ಯಯನ ಮಾಡಲು ವೀಸಾಗಳಿಗಾಗಿ ಕಾಯುತ್ತಿದ್ದಾರೆ. ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ವೀಸಾ ಲಭ್ಯವಿಲ್ಲದ ಕಾರಣ ಅವರಿಗೆ ತಮ್ಮ ಅಧ್ಯಯನವನ್ನು ಮಾಡಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ತಾಲಿಬಾನ್ ಅಫ್ಘಾನಿಸ್ತಾನಕ್ಕೆ ಪ್ರವೇಶಿಸಿದ ನಂತರ ಭಾರತೀಯ ಸಂಸ್ಥೆಗಳಿಗೆ ದಾಖಲಾದ ಆಫ್ಘನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ವೀಸಾಗಳ ವಿತರಣೆಗಾಗಿ ಕಾಯುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ವಿದ್ಯಾರ್ಥಿಗಳು ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಇ-ವೀಸಾಗಳನ್ನು ಶೀಘ್ರವಾಗಿ ನೀಡುವಂತೆ ಭಾರತ ಸರ್ಕಾರವನ್ನು ವಿನಂತಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Sat, 20 August 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ