AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ

ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ
ಅಪ್ಘಾನ್ ಯುವತಿ ಫಾತಿಮಾImage Credit source: India Today
TV9 Web
| Edited By: |

Updated on:Aug 20, 2022 | 1:58 PM

Share

ನವದೆಹಲಿ: ಭಾರತದಲ್ಲಿ ವ್ಯಾಸಂಗ ಮಾಡಲು ವೀಸಾ (Visa) ನೀಡಬೇಕೆಂದು ಅಫ್ಘಾನಿಸ್ತಾನದ (Afghanistan) ಕಾಲೇಜು ವಿದ್ಯಾರ್ಥಿನಿ ಫಾತಿಮಾ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮನವಿ ಮಾಡಿದ್ದಾರೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ. ಭಾರತದಲ್ಲಿ ಶಿಕ್ಷಣ ಪಡೆಯಲು ನನಗೆ ವಿದ್ಯಾರ್ಥಿವೇತನವನ್ನು ನೀಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ. ನಾವು ಭಾರತವನ್ನು ಪ್ರೀತಿಸುತ್ತೇವೆ ಭಾರತ ಕೂಡ ನಮ್ಮ ಕುಟುಂಬದಂತೆ ಎಂದು ಆಕೆ ಹೇಳಿದ್ದಾರೆ.

ಅಫ್ಘಾನ್ ವಿದ್ಯಾರ್ಥಿಗಳು ಭಾರತದಲ್ಲಿ ಅಧ್ಯಯನ ಮಾಡಲು ವೀಸಾಗಳಿಗಾಗಿ ಕಾಯುತ್ತಿದ್ದಾರೆ. ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ವೀಸಾ ಲಭ್ಯವಿಲ್ಲದ ಕಾರಣ ಅವರಿಗೆ ತಮ್ಮ ಅಧ್ಯಯನವನ್ನು ಮಾಡಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ತಾಲಿಬಾನ್ ಅಫ್ಘಾನಿಸ್ತಾನಕ್ಕೆ ಪ್ರವೇಶಿಸಿದ ನಂತರ ಭಾರತೀಯ ಸಂಸ್ಥೆಗಳಿಗೆ ದಾಖಲಾದ ಆಫ್ಘನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ವೀಸಾಗಳ ವಿತರಣೆಗಾಗಿ ಕಾಯುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ವಿದ್ಯಾರ್ಥಿಗಳು ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಇ-ವೀಸಾಗಳನ್ನು ಶೀಘ್ರವಾಗಿ ನೀಡುವಂತೆ ಭಾರತ ಸರ್ಕಾರವನ್ನು ವಿನಂತಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Sat, 20 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ