AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ

ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ.

Big News: ಭಾರತ ನನ್ನ ಕುಟುಂಬವಿದ್ದಂತೆ; ಶಿಕ್ಷಣದ ವೀಸಾ, ಸ್ಕಾಲರ್​​ಶಿಪ್ ನೀಡಲು ಮೋದಿಗೆ ಪತ್ರ ಬರೆದ ಅಫ್ಘಾನ್ ಯುವತಿ
ಅಪ್ಘಾನ್ ಯುವತಿ ಫಾತಿಮಾImage Credit source: India Today
TV9 Web
| Edited By: |

Updated on:Aug 20, 2022 | 1:58 PM

Share

ನವದೆಹಲಿ: ಭಾರತದಲ್ಲಿ ವ್ಯಾಸಂಗ ಮಾಡಲು ವೀಸಾ (Visa) ನೀಡಬೇಕೆಂದು ಅಫ್ಘಾನಿಸ್ತಾನದ (Afghanistan) ಕಾಲೇಜು ವಿದ್ಯಾರ್ಥಿನಿ ಫಾತಿಮಾ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಮನವಿ ಮಾಡಿದ್ದಾರೆ. ನಾನು ಅಫ್ಘಾನಿಸ್ತಾನದ ಕಾಲೇಜು ಹುಡುಗಿ ಫಾತಿಮಾ. ಭಾರತದಲ್ಲಿ ಶಿಕ್ಷಣ ಪಡೆಯಲು ನನಗೆ ವಿದ್ಯಾರ್ಥಿವೇತನವನ್ನು ನೀಡುವಂತೆ ಭಾರತದ ಪ್ರಧಾನಿಗೆ ಮನವಿ ಮಾಡುತ್ತೇನೆ. ನಾವು ಭಾರತವನ್ನು ಪ್ರೀತಿಸುತ್ತೇವೆ ಭಾರತ ಕೂಡ ನಮ್ಮ ಕುಟುಂಬದಂತೆ ಎಂದು ಆಕೆ ಹೇಳಿದ್ದಾರೆ.

ಅಫ್ಘಾನ್ ವಿದ್ಯಾರ್ಥಿಗಳು ಭಾರತದಲ್ಲಿ ಅಧ್ಯಯನ ಮಾಡಲು ವೀಸಾಗಳಿಗಾಗಿ ಕಾಯುತ್ತಿದ್ದಾರೆ. ಭಾರತದಲ್ಲಿ ಅಧ್ಯಯನ ಮಾಡುತ್ತಿರುವ ಅಫ್ಘಾನಿಸ್ತಾನದ ವಿವಿಧ ನಗರಗಳಲ್ಲಿ ಸುಮಾರು 5,000 ವಿದ್ಯಾರ್ಥಿಗಳು ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ. ವೀಸಾ ಲಭ್ಯವಿಲ್ಲದ ಕಾರಣ ಅವರಿಗೆ ತಮ್ಮ ಅಧ್ಯಯನವನ್ನು ಮಾಡಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಕುರಾನ್​ಗೆ ಅವಮಾನ: ಅಫ್ಘಾನ್ ಮಾಡೆಲ್ ಹಖಿಕಿಯನ್ನು ಬಂಧಿಸಿದ ತಾಲಿಬಾನ್

ತಾಲಿಬಾನ್ ಅಫ್ಘಾನಿಸ್ತಾನಕ್ಕೆ ಪ್ರವೇಶಿಸಿದ ನಂತರ ಭಾರತೀಯ ಸಂಸ್ಥೆಗಳಿಗೆ ದಾಖಲಾದ ಆಫ್ಘನ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ವೀಸಾಗಳ ವಿತರಣೆಗಾಗಿ ಕಾಯುತ್ತಿದ್ದಾರೆ. 2022ರ ಮೇ ತಿಂಗಳಲ್ಲಿ ವಿದ್ಯಾರ್ಥಿಗಳು ಕಾಬೂಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು. ಇ-ವೀಸಾಗಳನ್ನು ಶೀಘ್ರವಾಗಿ ನೀಡುವಂತೆ ಭಾರತ ಸರ್ಕಾರವನ್ನು ವಿನಂತಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Sat, 20 August 22

Follow Us
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ