AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್‌ ವಿಜ್ಞಾನಿಗಳು ಬಂದೇಬಿಟ್ರು.. 30 ಸೆಕೆಂಡ್​ನಲ್ಲಿ ಕೊರೊನಾ ಟೆಸ್ಟ್‌ ವರದಿ ಕೊಡ್ತಾರಂತೆ!

ನವದೆಹಲಿ: ಭಾರತ ಮತ್ತು ಇಸ್ರೇಲ್‌ ನಡುವಿನ ಬಾಂಧವ್ಯದ ಬೆಸುಗೆ ಈಗ ಮತ್ತಷ್ಟು ಗಟ್ಟಿಯಾಗಿದೆ. ಇಡಿ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಉಭಯ ದೇಶಗಳು ಕೈಜೋಡಿಸಿದ್ದು, ಇದರನ್ವಯ ಎರಡೂ ದೇಶಗಳು ಸೇರಿ ಕೇವಲ 30 ಸೆಕೆಂಡ್ಸ್‌ನಲ್ಲಿ ಕೊರೊನಾ ಟೆಸ್ಟ್‌ ಮಾಡುವ ಟೆಸ್ಟಿಂಗ್‌ ಕಿಟ್‌ ಅಭಿವೃದ್ಧಿ ಮಾಡಲಿವೆ. ಈ ಸಂಬಂಧ ಭಾರತ ಮತ್ತು ಇಸ್ರೇಲ್‌ ವಿಜ್ಞಾನಿಗಳು ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್‌ನ ಟೆಲ್‌ ಅವಿವ್‌ನಿಂದ ಇಸ್ರೇಲಿ ವಿಜ್ಞಾನಿಗಳ ತಂಡ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬರಲಿದೆ. ಇದ್ರಲ್ಲಿ ಇಸ್ರೇಲ್‌ ವಿಜ್ಞಾನಿಗಳು […]

ಇಸ್ರೇಲ್‌ ವಿಜ್ಞಾನಿಗಳು ಬಂದೇಬಿಟ್ರು.. 30 ಸೆಕೆಂಡ್​ನಲ್ಲಿ ಕೊರೊನಾ ಟೆಸ್ಟ್‌ ವರದಿ ಕೊಡ್ತಾರಂತೆ!
Guru
Guru| Edited By: |

Updated on:Jul 25, 2020 | 5:39 PM

Share

ನವದೆಹಲಿ: ಭಾರತ ಮತ್ತು ಇಸ್ರೇಲ್‌ ನಡುವಿನ ಬಾಂಧವ್ಯದ ಬೆಸುಗೆ ಈಗ ಮತ್ತಷ್ಟು ಗಟ್ಟಿಯಾಗಿದೆ. ಇಡಿ ವಿಶ್ವವನ್ನೇ ಕಾಡುತ್ತಿರುವ ಕೊರೊನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಉಭಯ ದೇಶಗಳು ಕೈಜೋಡಿಸಿದ್ದು, ಇದರನ್ವಯ ಎರಡೂ ದೇಶಗಳು ಸೇರಿ ಕೇವಲ 30 ಸೆಕೆಂಡ್ಸ್‌ನಲ್ಲಿ ಕೊರೊನಾ ಟೆಸ್ಟ್‌ ಮಾಡುವ ಟೆಸ್ಟಿಂಗ್‌ ಕಿಟ್‌ ಅಭಿವೃದ್ಧಿ ಮಾಡಲಿವೆ.

ಈ ಸಂಬಂಧ ಭಾರತ ಮತ್ತು ಇಸ್ರೇಲ್‌ ವಿಜ್ಞಾನಿಗಳು ಜತೆಗೂಡಿ ಕಾರ್ಯನಿರ್ವಹಿಸುತ್ತಿದ್ದು, ಇಸ್ರೇಲ್‌ನ ಟೆಲ್‌ ಅವಿವ್‌ನಿಂದ ಇಸ್ರೇಲಿ ವಿಜ್ಞಾನಿಗಳ ತಂಡ ವಿಶೇಷ ವಿಮಾನದಲ್ಲಿ ಭಾರತಕ್ಕೆ ಬರಲಿದೆ. ಇದ್ರಲ್ಲಿ ಇಸ್ರೇಲ್‌ ವಿಜ್ಞಾನಿಗಳು ತಮ್ಮ ಜೊತೆಗೆ ಇಸ್ರೇಲಿ ತಂತ್ರಜ್ಞಾನವನ್ನ ತರಲಿದ್ದಾರೆ. ಇಷ್ಟೇ ಅಲ್ಲ ಅತ್ಯುತ್ತಮ ತಂತ್ರಜ್ಞಾನದ ವೆಂಟಿಲೇಟರ್‌ಗಳು ಕೂಡಾ ಭಾರತಕ್ಕೆ ಬರಲಿವೆ. ಇದಕ್ಕಾಗಿ ಇಸ್ರೇಲಿನ ವಿದೇಶಾಂಗ ಸಚಿವಾಲಯ ವಿಶೇಷ ಅನುಮತಿ ನೀಡಿದೆ.

ಈ ಸಂಬಂಧ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮೂರು ಬಾರಿ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಭಾರತ ಮತ್ತು ಇಸ್ರೇಲ್‌ ನಡವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದ್ದು, ಉಭಯ ದೇಶಗಳ ಸಹಯೋಗದಲ್ಲಿ ಕೊರೊನಾ ವಿರುದ್ಧ ಜಂಟಿಯಾಗಿ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಿವೆ ಎಂದು ಭಾರತದಲ್ಲಿರುವ ಇಸ್ರೇಲ್‌ ರಾಯಭಾರ ಕಚೇರಿ ತಿಳಿಸಿದೆ.

Published On - 6:46 pm, Thu, 23 July 20

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ