AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಭೀತಿ ಹೆಚ್ಚಳ; ಭಾರತದ ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

Covid Guidelines: ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಪ್ರಯಾಣಿಕರನ್ನು ಆಗಮನದ ನಂತರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಎಲ್ಲಾ ಪ್ರಯಾಣಿಕರು ದೆಹಲಿಗೆ ಆಗಮಿಸಿದ ನಂತರ ಅವರ ಮಾದರಿ ಸಂಗ್ರಹಣೆಯನ್ನು ಮಾಡಲಾಗುತ್ತದೆ.

ಒಮಿಕ್ರಾನ್ ಭೀತಿ ಹೆಚ್ಚಳ; ಭಾರತದ ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 24, 2021 | 3:15 PM

Share

ನವದೆಹಲಿ: ದೆಹಲಿಗೆ ಪ್ರಯಾಣ ಮಾಡುವ ಪ್ರಯಾಣಿಕರೇ ಗಮನಿಸಿ. ಒಮಿಕ್ರಾನ್ ಕೇಸುಗಳು ಹೆಚ್ಚಾಗಿರುವುದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ (MoCA) ದೆಹಲಿಗೆ ಪ್ರಯಾಣಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ಎಲ್ಲಾ ವಿಮಾನ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಮಾದರಿ ಸಂಗ್ರಹಣೆಯನ್ನು ಕಡ್ಡಾಯಗೊಳಿಸಲಾಗಿದೆ. ಭಾರತದೊಳಗಿನ ಪ್ರಯಾಣಿಕರು (ಡೊಮೆಸ್ಟಿಕ್ ವಿಮಾನದ ಪ್ರಯಾಣಿಕರು) ದೆಹಲಿಗೆ ಬರುವಾಗ ಆರೋಗ್ಯ ಸೇತು ಆ್ಯಪ್ ಡೌನ್​ಲೋಡ್ ಮಾಡಿಕೊಳ್ಳುವುದು ಕಡ್ಡಾಯ.

ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಪ್ರಯಾಣಿಕರನ್ನು ಆಗಮನದ ನಂತರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಎಲ್ಲಾ ಪ್ರಯಾಣಿಕರು ದೆಹಲಿಗೆ ಆಗಮಿಸಿದ ನಂತರ ಅವರ ಮಾದರಿ ಸಂಗ್ರಹಣೆಯನ್ನು ಮಾಡಲಾಗುತ್ತದೆ. ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ರ್ಯಾಂಡಮ್ ಟೆಸ್ಟ್ ಮಾಡಲಾಗುತ್ತದೆ. ಮಾದರಿ ಸಂಗ್ರಹಣೆಯ ನಂತರವೇ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ತೆರಳಲು ಅನುಮತಿ ನೀಡಲಾಗುತ್ತದೆ.

ಕೊವಿಡ್ ಪಾಸಿಟಿವ್ ಬಂದ ಪ್ರಯಾಣಿಕರಿಗೆ 10 ದಿನಗಳವರೆಗೆ ಮನೆ ಅಥವಾ ಕೊವಿಡ್ ಕೇರ್ ಸೆಂಟರ್ ಅಥವಾ ಸಮುದಾಯ ಆರೋಗ್ಯ ಕೇಂದ್ರಗಳು ಅಥವಾ ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಮಾರ್ಗಸೂಚಿಗಳ ಪ್ರಕಾರ ಆರೋಗ್ಯ ಸೇತು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಎಲ್ಲಾ ದೇಶೀಯ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ಪತ್ತೆ; ಬೆಂಗಳೂರಿನಲ್ಲೇ ಅತಿ ಹೆಚ್ಚು ಸೋಂಕಿತರು

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?