AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಭೀತಿ ಹೆಚ್ಚಳ; ಭಾರತದ ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

Covid Guidelines: ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಪ್ರಯಾಣಿಕರನ್ನು ಆಗಮನದ ನಂತರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಎಲ್ಲಾ ಪ್ರಯಾಣಿಕರು ದೆಹಲಿಗೆ ಆಗಮಿಸಿದ ನಂತರ ಅವರ ಮಾದರಿ ಸಂಗ್ರಹಣೆಯನ್ನು ಮಾಡಲಾಗುತ್ತದೆ.

ಒಮಿಕ್ರಾನ್ ಭೀತಿ ಹೆಚ್ಚಳ; ಭಾರತದ ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 24, 2021 | 3:15 PM

Share

ನವದೆಹಲಿ: ದೆಹಲಿಗೆ ಪ್ರಯಾಣ ಮಾಡುವ ಪ್ರಯಾಣಿಕರೇ ಗಮನಿಸಿ. ಒಮಿಕ್ರಾನ್ ಕೇಸುಗಳು ಹೆಚ್ಚಾಗಿರುವುದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ (MoCA) ದೆಹಲಿಗೆ ಪ್ರಯಾಣಿಸುವ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ಎಲ್ಲಾ ವಿಮಾನ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಮಾದರಿ ಸಂಗ್ರಹಣೆಯನ್ನು ಕಡ್ಡಾಯಗೊಳಿಸಲಾಗಿದೆ. ಭಾರತದೊಳಗಿನ ಪ್ರಯಾಣಿಕರು (ಡೊಮೆಸ್ಟಿಕ್ ವಿಮಾನದ ಪ್ರಯಾಣಿಕರು) ದೆಹಲಿಗೆ ಬರುವಾಗ ಆರೋಗ್ಯ ಸೇತು ಆ್ಯಪ್ ಡೌನ್​ಲೋಡ್ ಮಾಡಿಕೊಳ್ಳುವುದು ಕಡ್ಡಾಯ.

ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಎಲ್ಲಾ ಪ್ರಯಾಣಿಕರನ್ನು ಆಗಮನದ ನಂತರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ. ಎಲ್ಲಾ ಪ್ರಯಾಣಿಕರು ದೆಹಲಿಗೆ ಆಗಮಿಸಿದ ನಂತರ ಅವರ ಮಾದರಿ ಸಂಗ್ರಹಣೆಯನ್ನು ಮಾಡಲಾಗುತ್ತದೆ. ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿಯೇ ರ್ಯಾಂಡಮ್ ಟೆಸ್ಟ್ ಮಾಡಲಾಗುತ್ತದೆ. ಮಾದರಿ ಸಂಗ್ರಹಣೆಯ ನಂತರವೇ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ತೆರಳಲು ಅನುಮತಿ ನೀಡಲಾಗುತ್ತದೆ.

ಕೊವಿಡ್ ಪಾಸಿಟಿವ್ ಬಂದ ಪ್ರಯಾಣಿಕರಿಗೆ 10 ದಿನಗಳವರೆಗೆ ಮನೆ ಅಥವಾ ಕೊವಿಡ್ ಕೇರ್ ಸೆಂಟರ್ ಅಥವಾ ಸಮುದಾಯ ಆರೋಗ್ಯ ಕೇಂದ್ರಗಳು ಅಥವಾ ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತದೆ. ಮಾರ್ಗಸೂಚಿಗಳ ಪ್ರಕಾರ ಆರೋಗ್ಯ ಸೇತು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಲು ಎಲ್ಲಾ ದೇಶೀಯ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ಪತ್ತೆ; ಬೆಂಗಳೂರಿನಲ್ಲೇ ಅತಿ ಹೆಚ್ಚು ಸೋಂಕಿತರು

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು