AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ. ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು. ‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ […]

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!
ಸಾಧು ಶ್ರೀನಾಥ್​
|

Updated on: Jan 01, 2020 | 8:43 AM

Share

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು.

‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ ಸುಪ್ರೀಂಕೋರ್ಟ್​ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಪ್ರಗತಿ ಮೆಟ್ರೋ ನಿಲ್ದಾಣಕ್ಕೆ ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ ಅಂತಾ ಮರುನಾಮಕರಣ ಮಾಡೋದಾಗಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಒಂದು ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸೋದಾಗಿಯೂ ಹೇಳಿದ್ದಾರೆ.

ಡಿಜಿಟಲ್ ಪಾವತಿ ಉತ್ತೇಜಿಸದಿದ್ದರೆ ದಂಡ: ವಾರ್ಷಿಕವಾಗಿ 50 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಕಂಪನಿಗಳು ತಮ್ಮಲ್ಲಿ ಡಿಜಿಟಲ್‌ ಪಾವತಿ ಸೌಲಭ್ಯಗಳನ್ನ ಜನವರಿ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಿನವೊಂದಕ್ಕೆ ಆ ಕಂಪನಿಯ ಮೇಲೆ ಐದು ಸಾವಿರ ದಂಡ ವಿಧಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ಹೇಳಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ