AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ. ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು. ‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ […]

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 01, 2020 | 8:43 AM

Share

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು.

‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ ಸುಪ್ರೀಂಕೋರ್ಟ್​ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಪ್ರಗತಿ ಮೆಟ್ರೋ ನಿಲ್ದಾಣಕ್ಕೆ ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ ಅಂತಾ ಮರುನಾಮಕರಣ ಮಾಡೋದಾಗಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಒಂದು ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸೋದಾಗಿಯೂ ಹೇಳಿದ್ದಾರೆ.

ಡಿಜಿಟಲ್ ಪಾವತಿ ಉತ್ತೇಜಿಸದಿದ್ದರೆ ದಂಡ: ವಾರ್ಷಿಕವಾಗಿ 50 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಕಂಪನಿಗಳು ತಮ್ಮಲ್ಲಿ ಡಿಜಿಟಲ್‌ ಪಾವತಿ ಸೌಲಭ್ಯಗಳನ್ನ ಜನವರಿ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಿನವೊಂದಕ್ಕೆ ಆ ಕಂಪನಿಯ ಮೇಲೆ ಐದು ಸಾವಿರ ದಂಡ ವಿಧಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ಹೇಳಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ