AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ. ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು. ‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ […]

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!
ಸಾಧು ಶ್ರೀನಾಥ್​
|

Updated on: Jan 01, 2020 | 8:43 AM

Share

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು.

‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ ಸುಪ್ರೀಂಕೋರ್ಟ್​ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಪ್ರಗತಿ ಮೆಟ್ರೋ ನಿಲ್ದಾಣಕ್ಕೆ ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ ಅಂತಾ ಮರುನಾಮಕರಣ ಮಾಡೋದಾಗಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಒಂದು ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸೋದಾಗಿಯೂ ಹೇಳಿದ್ದಾರೆ.

ಡಿಜಿಟಲ್ ಪಾವತಿ ಉತ್ತೇಜಿಸದಿದ್ದರೆ ದಂಡ: ವಾರ್ಷಿಕವಾಗಿ 50 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಕಂಪನಿಗಳು ತಮ್ಮಲ್ಲಿ ಡಿಜಿಟಲ್‌ ಪಾವತಿ ಸೌಲಭ್ಯಗಳನ್ನ ಜನವರಿ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಿನವೊಂದಕ್ಕೆ ಆ ಕಂಪನಿಯ ಮೇಲೆ ಐದು ಸಾವಿರ ದಂಡ ವಿಧಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ಹೇಳಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!