AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ. ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು. ‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ […]

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!
ಸಾಧು ಶ್ರೀನಾಥ್​
|

Updated on: Jan 01, 2020 | 8:43 AM

Share

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು.

‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ ಸುಪ್ರೀಂಕೋರ್ಟ್​ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಪ್ರಗತಿ ಮೆಟ್ರೋ ನಿಲ್ದಾಣಕ್ಕೆ ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ ಅಂತಾ ಮರುನಾಮಕರಣ ಮಾಡೋದಾಗಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಒಂದು ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸೋದಾಗಿಯೂ ಹೇಳಿದ್ದಾರೆ.

ಡಿಜಿಟಲ್ ಪಾವತಿ ಉತ್ತೇಜಿಸದಿದ್ದರೆ ದಂಡ: ವಾರ್ಷಿಕವಾಗಿ 50 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಕಂಪನಿಗಳು ತಮ್ಮಲ್ಲಿ ಡಿಜಿಟಲ್‌ ಪಾವತಿ ಸೌಲಭ್ಯಗಳನ್ನ ಜನವರಿ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಿನವೊಂದಕ್ಕೆ ಆ ಕಂಪನಿಯ ಮೇಲೆ ಐದು ಸಾವಿರ ದಂಡ ವಿಧಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ಹೇಳಿದೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ