AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ. ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು. ‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ […]

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!
ಸಾಧು ಶ್ರೀನಾಥ್​
|

Updated on: Jan 01, 2020 | 8:43 AM

Share

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು.

‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ ಸುಪ್ರೀಂಕೋರ್ಟ್​ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಪ್ರಗತಿ ಮೆಟ್ರೋ ನಿಲ್ದಾಣಕ್ಕೆ ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ ಅಂತಾ ಮರುನಾಮಕರಣ ಮಾಡೋದಾಗಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಒಂದು ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸೋದಾಗಿಯೂ ಹೇಳಿದ್ದಾರೆ.

ಡಿಜಿಟಲ್ ಪಾವತಿ ಉತ್ತೇಜಿಸದಿದ್ದರೆ ದಂಡ: ವಾರ್ಷಿಕವಾಗಿ 50 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಕಂಪನಿಗಳು ತಮ್ಮಲ್ಲಿ ಡಿಜಿಟಲ್‌ ಪಾವತಿ ಸೌಲಭ್ಯಗಳನ್ನ ಜನವರಿ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಿನವೊಂದಕ್ಕೆ ಆ ಕಂಪನಿಯ ಮೇಲೆ ಐದು ಸಾವಿರ ದಂಡ ವಿಧಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ಹೇಳಿದೆ.

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ