AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ. ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು. ‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ […]

ಬೇಟೆಗಾರರ ಅಟ್ಟಹಾಸಕ್ಕೆ 110 ಹುಲಿಗಳು ಬಲಿ!
ಸಾಧು ಶ್ರೀನಾಥ್​
|

Updated on: Jan 01, 2020 | 8:43 AM

Share

ವನ್ಯಜೀವಿಗಳ ಸಾವಿನ ಬಗ್ಗೆ ಆಘಾತಕಾರಿ ಸುದ್ದಿ ಹೊರಬಿದ್ದಿದೆ. 2019ರಲ್ಲಿ ದೇಶಾದ್ಯಂತ 110 ಹುಲಿಗಳು ಬೇಟೆಗಾರರ ಅಟ್ಟಹಾಸಕ್ಕೆ ಬಲಿಯಾಗಿವೆ. 491ಚಿರತೆಗಳು ಮೃತಪಟ್ಟಿವೆ ಅಂತಾ ವನ್ಯಜೀವಿ ಸಂರಕ್ಷಣಾ ಸೊಸೈಟಿ ಆಫ್ ಇಂಡಿಯಾ ವರದಿಯಲ್ಲಿ ಹೇಳಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: ದೆಹಲಿಯ ತ್ರಿಲೋಕ್​ಪುರಿ ಏರಿಯಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಕಟ್ಟಡದ ಅವಶೇಷಗಳಡಿ 8 ಜನ ಸಿಲುಕಿಕೊಂಡಿದ್ರು. ಸ್ಥಳಕ್ಕಾಗಮಿಸಿದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದ್ವು. ಅವಶೇಷಗಳಡಿ ಸಿಲುಕಿದ್ದವರನ್ನೆಲ್ಲಾ ರಕ್ಷಿಸಿ ಹೊರ ತಂದ್ರು.

‘ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ’ ದೆಹಲಿ ಮೆಟ್ರೋ ನಿಲ್ದಾಣವೊಂದಕ್ಕೆ ಸುಪ್ರೀಂಕೋರ್ಟ್​ ಹೆಸರಿಡಲು ಸರ್ಕಾರ ನಿರ್ಧರಿಸಿದೆ. ಪ್ರಗತಿ ಮೆಟ್ರೋ ನಿಲ್ದಾಣಕ್ಕೆ ಸುಪ್ರೀಂಕೋರ್ಟ್​ ಮೆಟ್ರೋ ನಿಲ್ದಾಣ ಅಂತಾ ಮರುನಾಮಕರಣ ಮಾಡೋದಾಗಿ ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಒಂದು ತಿಂಗಳಲ್ಲೇ ಎಲ್ಲಾ ಪ್ರಕ್ರಿಯೆ ಮಾಡಿ ಮುಗಿಸೋದಾಗಿಯೂ ಹೇಳಿದ್ದಾರೆ.

ಡಿಜಿಟಲ್ ಪಾವತಿ ಉತ್ತೇಜಿಸದಿದ್ದರೆ ದಂಡ: ವಾರ್ಷಿಕವಾಗಿ 50 ಕೋಟಿ ಅಥವಾ ಅದಕ್ಕಿಂತ ಹೆಚ್ಚು ವಹಿವಾಟು ನಡೆಸುವ ಕಂಪನಿಗಳು ತಮ್ಮಲ್ಲಿ ಡಿಜಿಟಲ್‌ ಪಾವತಿ ಸೌಲಭ್ಯಗಳನ್ನ ಜನವರಿ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ದಿನವೊಂದಕ್ಕೆ ಆ ಕಂಪನಿಯ ಮೇಲೆ ಐದು ಸಾವಿರ ದಂಡ ವಿಧಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ಹೇಳಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ