AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ

ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು.

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್​​ ಪರೀಕ್ಷೆ ಕಡ್ಡಾಯ
ಚೀನಾದಲ್ಲಿ ಕೊವಿಡ್
TV9 Web
| Edited By: |

Updated on: Jan 02, 2023 | 10:51 AM

Share

ನವದೆಹಲಿ: ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ನಿಂದ ಬರುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಜನವರಿ 1ರಿಂದ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು (RT-PCR Test) ಕಡ್ಡಾಯಗೊಳಿಸಲಾಗಿದೆ. ನಿನ್ನೆಯಿಂದಲೇ ಈ ಆದೇಶ ಜಾರಿಯಾಗಿದ್ದು, ಪ್ರಯಾಣಿಕರು ಪ್ರಯಾಣದ ಮೊದಲು ಏರ್ ಸುವಿಧಾ ಪೋರ್ಟಲ್‌ನಲ್ಲಿ (Air Suvidha Portal) ತಮ್ಮ ಕೊವಿಡ್ ಪರೀಕ್ಷೆಯ ನೆಗೆಟಿವ್ ರಿಪೋರ್ಟ್​ ಅನ್ನು ಅಪ್‌ಲೋಡ್ ಮಾಡಬೇಕು. ಭಾರತಕ್ಕೆ ಪ್ರಯಾಣ ಬೆಳೆಸುವ 72 ಗಂಟೆಗಳಿಗೂ ಮುನ್ನ ಅವರು ಕೊವಿಡ್ ಪರೀಕ್ಷೆ (COVID Test) ನಡೆಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಪಂಚದಾದ್ಯಂತ ಹೆಚ್ಚುತ್ತಿರುವ COVID-19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಾದ್ಯಂತ ಅದರಲ್ಲೂ ಮುಖ್ಯವಾಗಿ ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ್ ಮತ್ತು ಥೈಲ್ಯಾಂಡ್‌ ದೇಶಗಳಲ್ಲಿ ಹೆಚ್ಚುತ್ತಿರುವ ಕೊವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: Covid-19 4th Wave: ಚೀನಾದ ಹೊಸ ಕೊವಿಡ್ ರೂಪಾಂತರಿ ಮನುಷ್ಯನ ಮೆದುಳಿನ ಮೇಲೆ ದಾಳಿ ಮಾಡುತ್ತದಾ?; ತಜ್ಞರು ಹೇಳೋದಿಷ್ಟು

ಭಾರತದಲ್ಲಿ ಗುರುವಾರ 268 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ಇದು ಡಿಸೆಂಬರ್ 2ರಿಂದ ಅತಿ ಹೆಚ್ಚು ದಾಖಲಾಗಿರುವ ಕೊವಿಡ್ ಪ್ರಕರಣಗಳು ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ