AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಬಂದಿಳಿಯಿತು ಇನ್ನೂ 3 ರಫೇಲ್​ ಯುದ್ಧ ವಿಮಾನ

7000 ಕಿ.ಮೀ. ಕ್ರಮಿಸಿ ಇಂದು ಭಾರತಕ್ಕೆ 3 ರಫೇಲ್​ ಜೆಟ್​ಗಳು ಬಂದಿಳಿದಿವೆ.  ಈ ಕುರಿತು ಭಾರತೀಯ ವಾಯುಸೇನೆ ಮಾಹಿತಿ ನೀಡಿದೆ.

ಭಾರತಕ್ಕೆ ಬಂದಿಳಿಯಿತು ಇನ್ನೂ 3 ರಫೇಲ್​ ಯುದ್ಧ ವಿಮಾನ
ರಫೇಲ್​ ವಿಮಾನ
ರಾಜೇಶ್ ದುಗ್ಗುಮನೆ
| Edited By: |

Updated on: Jan 27, 2021 | 10:11 PM

Share

ನವದೆಹಲಿ: ನೆರೆಯ ಚೀನಾ ದೇಶವು ಗಡಿಯಲ್ಲಿ ಕಾಲ್ಕೆರೆದುಕೊಂಡು ಜಗಳಕ್ಕೆ ಬರುತ್ತಿರುವಾಗಲೇ ಭಾರತದ ವಾಯುಸೇನೆ ಬಲ ಹೆಚ್ಚುತ್ತಿದೆ. ಫ್ರಾನ್ಸ್​​ನಿಂದ 3ನೇ ಹಂತದಲ್ಲಿ 3 ರಫೇಲ್​ ವಿಮಾನಗಳು ಭಾರತಕ್ಕೆ ಬಂದಿವೆ.

7000 ಕಿ.ಮೀ. ಕ್ರಮಿಸಿ ಇಂದು ಭಾರತಕ್ಕೆ 3 ರಫೇಲ್​ ಜೆಟ್​ಗಳು ಬಂದಿಳಿದಿವೆ.  ಈ ಕುರಿತು ಭಾರತೀಯ ವಾಯುಸೇನೆ ಮಾಹಿತಿ ನೀಡಿದೆ. ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿರುವಾಗಲೇ ದೇಶದ ವಾಯುಪಡೆಗೆ ಹೊಸ ಬಲ ನೀಡಿದಂತಾಗಿದೆ.

ರಫೇಲ್ ಬಂದ ಬಗ್ಗೆ ವಾಯುಪಡೆ ಟ್ವೀಟ್ ಇಲ್ಲಿದೆ

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳನ್ನು ತರಿಸಿಕೊಳ್ಳುತ್ತಿದೆ. ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದಿದ್ದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ.

ಮೊದಲ ಹಂತದಲ್ಲಿ ರಫೇಲ್​ ಯುದ್ಧವಿಮಾನಗಳು ಅಂಬಾಲಾಗೆ ಬಂದಿಳಿದಾಗ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್. ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದಾದ ನಂತರ ಮತ್ತೊಂದು ಬ್ಯಾಚ್​ನಲ್ಲಿ ಇನ್ನೂ 3 ರಫೇಲ್​ ಜೆಟ್​ಗಳು ಬಂದಿಳಿದಿದ್ದವು. ಇದೀಗ ಮತ್ತೊಂದು ಬ್ಯಾಚ್​ನಲ್ಲಿ 3 ರಫೇಲ್​ ವಿಮಾನಗಳು ಬಂದಿವೆ.

ಭಾರತೀಯ ವಾಯುಪಡೆಗೆ ರಫೇಲ್​ ರಣಧೀರನ ಅಧಿಕೃತ ಸೇರ್ಪಡೆ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ