AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ

ಶ್ರೀಕಾಕುಳಂ ಜಿಲ್ಲೆಯ ಕರಾವಳಿ ನಗರ ಪಲಸ ಸಮೀಪದ ಹಳ್ಳಿಯೊಂದರಿಂದ ಅನಾಥ ಶವವನ್ನು ಸಬ್ ಇನ್​ಸ್ಪೆಕ್ಟರ್ ಕೆ.ಸಿರೀಷಾ ಹೊತ್ತು ತಂದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರದಿಂದೀಚೆಗೆ ವ್ಯಾಪಕವಾಗಿ ಶೇರ್ ಆಗಿದೆ.

Viral Video | ಅನಾಥ ಶವಸಂಸ್ಕಾರಕ್ಕಾಗಿ 2 ಕಿಮೀ ಚಟ್ಟ ಹೊತ್ತ ಮಹಿಳಾ ಪೊಲೀಸ್ ಅಧಿಕಾರಿ
ಚಟ್ಟ ಹೊತ್ತು ನಡೆಯುತ್ತಿರುವ ಸಿರೀಷಾ (ವಿಡಿಯೊ ಚಿತ್ರ)
ರಶ್ಮಿ ಕಲ್ಲಕಟ್ಟ
| Edited By: |

Updated on: Feb 03, 2021 | 5:13 PM

Share

ಹೈದರಾಬಾದ್: ಆಂಧ್ರಪ್ರದೇಶದ ಮಹಿಳಾ ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ಮಾಡಿರುವ ಮಾನವೀಯ ಕೆಲಸವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಅನಾಥ ವೃದ್ಧನ ಶವ ಸಂಸ್ಕಾರ ಮಾಡಲು ಸ್ಥಳೀಯರು ನಿರಾಕರಿಸಿದಾಗ, ಶವವನ್ನು ಪೊಲೀಸ್ ಅಧಿಕಾರಿ 2 ಕಿಲೋಮೀಟರ್​ನಷ್ಟು ದೂರ ಹೊತ್ತು ತಂದು, ಗೌರವಯುತವಾದ ಅಂತಿಮ ವಿಧಿವಿಧಾನ ನೆರವೇರಿಸಿದರು.

ಶ್ರೀಕಾಕುಳಂ ಜಿಲ್ಲೆಯ ಕರಾವಳಿ ನಗರ ಪಲಸ ಸಮೀಪದ ಹಳ್ಳಿಯೊಂದರಿಂದ ಅನಾಥ ಶವವನ್ನು ಸಬ್ ಇನ್​ಸ್ಪೆಕ್ಟರ್ ಕೆ.ಸಿರೀಷಾ ಹೊತ್ತು ತಂದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸೋಮವಾರದಿಂದೀಚೆಗೆ ವ್ಯಾಪಕವಾಗಿ ಶೇರ್ ಆಗಿದೆ. ಸಾವಿರಾರು ಮಂದಿ ಆಕೆಯ ಕಾರ್ಯವನ್ನು ಮನಸಾರೆ ಶ್ಲಾಘಿಸಿದ್ದಾರೆ.

ಸಿರೀಷಾ ಮತ್ತು ಇನ್ನೊಬ್ಬ ವ್ಯಕ್ತಿ ಚಟ್ಟ ಹೊತ್ತು ನಡೆಯುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು. ಚಟ್ಟ ಹೊತ್ತು ಸಾಗುತ್ತಿರುವ ಸಿರೀಷಾ ಅವರಲ್ಲಿ ಬಿಟ್ಟು ಬಿಡಿ ಮೇಡಂ ಎಂದು ಒಬ್ಬರು ಹೇಳಿದಾಗ, ಪರವಾಗಿಲ್ಲ ಎಂದು ಸಿರೀಷಾ ಉತ್ತರಿಸಿದ್ದಾರೆ. ಲಲಿತಾ ಚಾರಿಟೇಬಲ್ ಟ್ರಸ್ಟ್ ಗೆ ಮೃತದೇಹವನ್ನು ಒಪ್ಪಿಸಿದ ಸಿರೀಷಾ , ಅಂತ್ಯ ಸಂಸ್ಕಾರಕ್ಕೂ ಸಹಾಯಮಾಡಿದ್ದಾರೆ.

ಸಿರೀಷಾ ಅವರ ಮಾನವೀಯ ನಡೆಗೆ ಡಿಜಿಪಿ ಗೌತಂ ಸವಾಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಆಂಧ್ರಪ್ರದೇಶ ಪೊಲೀಸ್ ಟ್ವಿಟರ್ ಹ್ಯಾಂಡ್ಲ್ ಟ್ವೀಟ್ ಮಾಡಿದೆ.

ನಿರ್ಗತಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ ‘ಕನಸಿನ ರಾಣೆಬೆನ್ನೂರು’ ತಂಡ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ