AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್

ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್​ ಮೂಲಕ ಹಣ ನೀಡುತ್ತಿದ್ದೇನೆ ಎಂದು ದಿಗ್ವಿಜಯ್​ ಸಿಂಗ್​ ಪತ್ರದಲ್ಲಿ ತಿಳಿಸಿದ್ದಾರೆ.

ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್
ದಿಗ್ವಿಜಯ್​ ಸಿಂಗ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 8:05 PM

Share

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಇದಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ 1,11,111 ರೂಪಾಯಿ ದೇಣಿಗೆ ನೀಡಿದ್ದಾರೆ.

ದೇಣಿಗೆಯನ್ನು ಚೆಕ್​ ಮೂಲಕ ನೀಡಿರುವ ದಿಗ್ವಿಜಯ್ ಸಿಂಗ್​ ಪ್ರಧಾನಿ ನರೇಂದ್ರ ಮೋದಿಗೆ ಎರಡು ಪುಟಗಳ ಪತ್ರದ ಜೊತೆಗೆ ಚೆಕ್ ಕಳಿಸಿದ್ದಾರೆ. ಅಷ್ಟೇ ಅಲ್ಲ, ಪತ್ರ ಒಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ ಹಣದ ವಿವರ ತಿಳಿಸುವಂತೆ ಒತ್ತಾಯ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್​ ಮೂಲಕ ಹಣ ನೀಡುತ್ತಿದ್ದೇನೆ. ಇದರ ಜೊತೆಗೆ ವಿಎಚ್​ಪಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಎಷ್ಟು ಹಣ ಸಂಗ್ರಹ ಮಾಡಿದೆ ಎನ್ನುವುದು ಬಹಿರಂಗವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್