AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್

ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್​ ಮೂಲಕ ಹಣ ನೀಡುತ್ತಿದ್ದೇನೆ ಎಂದು ದಿಗ್ವಿಜಯ್​ ಸಿಂಗ್​ ಪತ್ರದಲ್ಲಿ ತಿಳಿಸಿದ್ದಾರೆ.

ಮಂದಿರ ನಿರ್ಮಾಣಕ್ಕೆ VHPಗೆ ಎಷ್ಟು ದೇಣಿಗೆ ಬಂದಿದೆ ಬಹಿರಂಗಪಡಿಸಿ: ದಿಗ್ವಿಜಯ್ ಸಿಂಗ್
ದಿಗ್ವಿಜಯ್​ ಸಿಂಗ್
ರಾಜೇಶ್ ದುಗ್ಗುಮನೆ
| Edited By: |

Updated on: Jan 18, 2021 | 8:05 PM

Share

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಇದಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ 1,11,111 ರೂಪಾಯಿ ದೇಣಿಗೆ ನೀಡಿದ್ದಾರೆ.

ದೇಣಿಗೆಯನ್ನು ಚೆಕ್​ ಮೂಲಕ ನೀಡಿರುವ ದಿಗ್ವಿಜಯ್ ಸಿಂಗ್​ ಪ್ರಧಾನಿ ನರೇಂದ್ರ ಮೋದಿಗೆ ಎರಡು ಪುಟಗಳ ಪತ್ರದ ಜೊತೆಗೆ ಚೆಕ್ ಕಳಿಸಿದ್ದಾರೆ. ಅಷ್ಟೇ ಅಲ್ಲ, ಪತ್ರ ಒಂದನ್ನು ಬರೆದಿದ್ದಾರೆ. ಈ ಪತ್ರದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ ಹಣದ ವಿವರ ತಿಳಿಸುವಂತೆ ಒತ್ತಾಯ ಮಾಡಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಎಲ್ಲಿ ಹಣ ನೀಡಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ನಾನು ಚೆಕ್​ ಮೂಲಕ ಹಣ ನೀಡುತ್ತಿದ್ದೇನೆ. ಇದರ ಜೊತೆಗೆ ವಿಎಚ್​ಪಿ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವ ಹಿಂದೂ ಪರಿಷತ್ ಎಷ್ಟು ಹಣ ಸಂಗ್ರಹ ಮಾಡಿದೆ ಎನ್ನುವುದು ಬಹಿರಂಗವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ: ಅಭಿಮಾನಿಗಳ ಬಳಿ ಅಕ್ಷಯ್​ ಕುಮಾರ್ ಮನವಿ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ