AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಬಜೆಟ್​ ಹೈಲೈಟ್​ ಏನು? ಇಲ್ಲಿದೆ ವಿವರ..

ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಾಕರ್ತೆಯರ ಪಾತ್ರ ತುಂಬಾನೇ ಮುಖ್ಯವಾಗಿದೆ. ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಭತ್ಯೆಯನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ.

ಕೇರಳ ಬಜೆಟ್​ ಹೈಲೈಟ್​ ಏನು? ಇಲ್ಲಿದೆ ವಿವರ..
ಕೇರಳಾ ಬಜೆಟ್​ ಮಂಡನೆ ಮಾಡಿದ ಥಾಮಸ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 9:12 PM

Share

ತಿರುವನಂತಪುರಂ: ಕೇರಳ ಹಣಕಾಸು ಸಚಿವ ಟಿ.ಎಂ. ಥಾಮಸ್​ ಇಸಾಕ್ ಇಂದು 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದರು. ಈ ವೇಳೆ ರಾಜ್ಯದ ಜನತೆಗೆ ಉಪಯೋಗ ಆಗುವ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಾಕರ್ತೆಯರ ತುಂಬಾನೇ ಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಭತ್ಯೆಯನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ. ಮೂರು ಕೈಗಾರಿಕಾ ಕಾರಿಡಾರ್‌ಗಳು, ಕಲ್ಯಾಣ ಪಿಂಚಣಿ ಹೆಚ್ಚಳ, ಉಚಿತ ಪಡಿತರ, ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಲವಾರು ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ.

5,000 ಕೋಟಿ ಮೌಲ್ಯದ ಮೂರು ಕೈಗಾರಿಕಾ ಕಾರಿಡಾರ್‌ಗಳನ್ನು ಥಾಮಸ್​ ಘೋಷಿಸಿದ್ದಾರೆ. ಎಲ್ಲಾ ಕಲ್ಯಾಣ ಪಿಂಚಣಿಗಳನ್ನು ₹1,500 ಇಂದ  ₹1,600 ಕ್ಕೆ ಏರಿಸಲಾಗಿದೆ. ವೃದ್ಧರು ಯಾವುದೇ ತೊಂದರೆಗಳಿಲ್ಲದೆ ತಮ್ಮ ಮನೆ ಬಾಗಿಲಿಗೆ ಉಚಿತ ಔಷಧಗಳನ್ನು ಪಡೆಯುವ ಯೋಜನೆ ಜಾರಿಗೆ ತರಲಾಗಿದೆ.

‘ಸ್ಮಾರ್ಟ್ ಕಿಚನ್’ ಯೋಜನೆ ಪರಿಚಯಿಸುತ್ತಿದ್ದೇವೆ. ಈ ಯೋಜನೆ ಅಡಿ ಮಹಿಳೆಯರಿಗೆ ಅಡುಗೆಮನೆ ನವೀಕರಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಬ್ಯಾಂಕ್ ಸೇರಿ ಸಾಕಷ್ಟು ಸರ್ಕಾರಿ ಸಂಸ್ಥೆಗಳು ಇದಕ್ಕಾಗಿ ಸಾಲವನ್ನು ವಿತರಿಸಲಿವೆ ಎಂದು ಥಾಮಸ್​ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ