AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಬಜೆಟ್​ ಹೈಲೈಟ್​ ಏನು? ಇಲ್ಲಿದೆ ವಿವರ..

ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಾಕರ್ತೆಯರ ಪಾತ್ರ ತುಂಬಾನೇ ಮುಖ್ಯವಾಗಿದೆ. ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಭತ್ಯೆಯನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ.

ಕೇರಳ ಬಜೆಟ್​ ಹೈಲೈಟ್​ ಏನು? ಇಲ್ಲಿದೆ ವಿವರ..
ಕೇರಳಾ ಬಜೆಟ್​ ಮಂಡನೆ ಮಾಡಿದ ಥಾಮಸ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 9:12 PM

Share

ತಿರುವನಂತಪುರಂ: ಕೇರಳ ಹಣಕಾಸು ಸಚಿವ ಟಿ.ಎಂ. ಥಾಮಸ್​ ಇಸಾಕ್ ಇಂದು 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದರು. ಈ ವೇಳೆ ರಾಜ್ಯದ ಜನತೆಗೆ ಉಪಯೋಗ ಆಗುವ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಾಕರ್ತೆಯರ ತುಂಬಾನೇ ಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಭತ್ಯೆಯನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ. ಮೂರು ಕೈಗಾರಿಕಾ ಕಾರಿಡಾರ್‌ಗಳು, ಕಲ್ಯಾಣ ಪಿಂಚಣಿ ಹೆಚ್ಚಳ, ಉಚಿತ ಪಡಿತರ, ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಲವಾರು ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ.

5,000 ಕೋಟಿ ಮೌಲ್ಯದ ಮೂರು ಕೈಗಾರಿಕಾ ಕಾರಿಡಾರ್‌ಗಳನ್ನು ಥಾಮಸ್​ ಘೋಷಿಸಿದ್ದಾರೆ. ಎಲ್ಲಾ ಕಲ್ಯಾಣ ಪಿಂಚಣಿಗಳನ್ನು ₹1,500 ಇಂದ  ₹1,600 ಕ್ಕೆ ಏರಿಸಲಾಗಿದೆ. ವೃದ್ಧರು ಯಾವುದೇ ತೊಂದರೆಗಳಿಲ್ಲದೆ ತಮ್ಮ ಮನೆ ಬಾಗಿಲಿಗೆ ಉಚಿತ ಔಷಧಗಳನ್ನು ಪಡೆಯುವ ಯೋಜನೆ ಜಾರಿಗೆ ತರಲಾಗಿದೆ.

‘ಸ್ಮಾರ್ಟ್ ಕಿಚನ್’ ಯೋಜನೆ ಪರಿಚಯಿಸುತ್ತಿದ್ದೇವೆ. ಈ ಯೋಜನೆ ಅಡಿ ಮಹಿಳೆಯರಿಗೆ ಅಡುಗೆಮನೆ ನವೀಕರಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಬ್ಯಾಂಕ್ ಸೇರಿ ಸಾಕಷ್ಟು ಸರ್ಕಾರಿ ಸಂಸ್ಥೆಗಳು ಇದಕ್ಕಾಗಿ ಸಾಲವನ್ನು ವಿತರಿಸಲಿವೆ ಎಂದು ಥಾಮಸ್​ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!