AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಬಜೆಟ್​ ಹೈಲೈಟ್​ ಏನು? ಇಲ್ಲಿದೆ ವಿವರ..

ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಾಕರ್ತೆಯರ ಪಾತ್ರ ತುಂಬಾನೇ ಮುಖ್ಯವಾಗಿದೆ. ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಭತ್ಯೆಯನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ.

ಕೇರಳ ಬಜೆಟ್​ ಹೈಲೈಟ್​ ಏನು? ಇಲ್ಲಿದೆ ವಿವರ..
ಕೇರಳಾ ಬಜೆಟ್​ ಮಂಡನೆ ಮಾಡಿದ ಥಾಮಸ್​
ರಾಜೇಶ್ ದುಗ್ಗುಮನೆ
| Edited By: |

Updated on: Jan 15, 2021 | 9:12 PM

Share

ತಿರುವನಂತಪುರಂ: ಕೇರಳ ಹಣಕಾಸು ಸಚಿವ ಟಿ.ಎಂ. ಥಾಮಸ್​ ಇಸಾಕ್ ಇಂದು 2021-22ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದರು. ಈ ವೇಳೆ ರಾಜ್ಯದ ಜನತೆಗೆ ಉಪಯೋಗ ಆಗುವ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಆಶಾ ಕಾರ್ಯಾಕರ್ತೆಯರ ತುಂಬಾನೇ ಮುಖ್ಯ ಪಾತ್ರ ವಹಿಸಿದ್ದಾರೆ. ಹೀಗಾಗಿ, ಆಶಾ ಕಾರ್ಯಕರ್ತೆಯರಿಗೆ ನೀಡುವ ಭತ್ಯೆಯನ್ನು ಒಂದು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ. ಮೂರು ಕೈಗಾರಿಕಾ ಕಾರಿಡಾರ್‌ಗಳು, ಕಲ್ಯಾಣ ಪಿಂಚಣಿ ಹೆಚ್ಚಳ, ಉಚಿತ ಪಡಿತರ, ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಲವಾರು ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ.

5,000 ಕೋಟಿ ಮೌಲ್ಯದ ಮೂರು ಕೈಗಾರಿಕಾ ಕಾರಿಡಾರ್‌ಗಳನ್ನು ಥಾಮಸ್​ ಘೋಷಿಸಿದ್ದಾರೆ. ಎಲ್ಲಾ ಕಲ್ಯಾಣ ಪಿಂಚಣಿಗಳನ್ನು ₹1,500 ಇಂದ  ₹1,600 ಕ್ಕೆ ಏರಿಸಲಾಗಿದೆ. ವೃದ್ಧರು ಯಾವುದೇ ತೊಂದರೆಗಳಿಲ್ಲದೆ ತಮ್ಮ ಮನೆ ಬಾಗಿಲಿಗೆ ಉಚಿತ ಔಷಧಗಳನ್ನು ಪಡೆಯುವ ಯೋಜನೆ ಜಾರಿಗೆ ತರಲಾಗಿದೆ.

‘ಸ್ಮಾರ್ಟ್ ಕಿಚನ್’ ಯೋಜನೆ ಪರಿಚಯಿಸುತ್ತಿದ್ದೇವೆ. ಈ ಯೋಜನೆ ಅಡಿ ಮಹಿಳೆಯರಿಗೆ ಅಡುಗೆಮನೆ ನವೀಕರಿಸಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಬ್ಯಾಂಕ್ ಸೇರಿ ಸಾಕಷ್ಟು ಸರ್ಕಾರಿ ಸಂಸ್ಥೆಗಳು ಇದಕ್ಕಾಗಿ ಸಾಲವನ್ನು ವಿತರಿಸಲಿವೆ ಎಂದು ಥಾಮಸ್​ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಕೊರೊನಾ ಸೆಸ್‌ ಅಥವಾ ಸರ್‌ ಚಾರ್ಜ್‌ ವಿಧಿಸುವ ಸಾಧ್ಯತೆ

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು