AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಎಕೆ ಆ್ಯಂಟನಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 4:46 PM

Share

ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್​ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್​ ಗೋಸ್ವಾಮಿ ವಾಟ್ಸಾಪ್​ ಚ್ಯಾಟ್​ ಲೀಕ್​ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್​ಕೋಟ್​ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್​-ಇ-ಮೊಹ್ಮದ್​ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್​ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್​ ಚ್ಯಾಟ್​ನಿಂದ ತಿಳಿದು ಬಂದಿದೆ.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್