AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಎಕೆ ಆ್ಯಂಟನಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 21, 2021 | 4:46 PM

ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್​ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್​ ಗೋಸ್ವಾಮಿ ವಾಟ್ಸಾಪ್​ ಚ್ಯಾಟ್​ ಲೀಕ್​ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್​ಕೋಟ್​ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್​-ಇ-ಮೊಹ್ಮದ್​ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್​ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್​ ಚ್ಯಾಟ್​ನಿಂದ ತಿಳಿದು ಬಂದಿದೆ.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ