AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಎಕೆ ಆ್ಯಂಟನಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 4:46 PM

Share

ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್​ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್​ ಗೋಸ್ವಾಮಿ ವಾಟ್ಸಾಪ್​ ಚ್ಯಾಟ್​ ಲೀಕ್​ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್​ಕೋಟ್​ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್​-ಇ-ಮೊಹ್ಮದ್​ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್​ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್​ ಚ್ಯಾಟ್​ನಿಂದ ತಿಳಿದು ಬಂದಿದೆ.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು