AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಎಕೆ ಆ್ಯಂಟನಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 4:46 PM

Share

ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್​ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್​ ಗೋಸ್ವಾಮಿ ವಾಟ್ಸಾಪ್​ ಚ್ಯಾಟ್​ ಲೀಕ್​ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್​ಕೋಟ್​ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್​-ಇ-ಮೊಹ್ಮದ್​ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್​ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್​ ಚ್ಯಾಟ್​ನಿಂದ ತಿಳಿದು ಬಂದಿದೆ.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ