AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಸೇನಾ ಕಾರ್ಯಾಚರಣೆ ಮಾಹಿತಿ ಸೋರಿಕೆ ಮಾಡಿದವರಿಗೆ ಶಿಕ್ಷೆ ಆಗಲಿ: ಎ.ಕೆ.ಆ್ಯಂಟನಿ
ಎಕೆ ಆ್ಯಂಟನಿ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 4:46 PM

Share

ನವದೆಹಲಿ: ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ ಮಾಹಿತಿ ಸೋರಿಕೆ ಮಾಡುವುದು ದೇಶದ್ರೋಹ. ಹೀಗಾಗಿ ಇದರಲ್ಲಿ ಪಾಲ್ಗೊಂಡವರಿಗೆ ಶಿಕ್ಷೆ ಆಗಬೇಕು ಎಂದು ಕಾಂಗ್ರೆಸ್​ ನಾಯಕ ಎ.ಕೆ. ಆ್ಯಂಟನಿ ಹೇಳಿದ್ದಾರೆ. ಸುದ್ದಿ ವಾಹಿನಿ ಸಂಪಾದಕ ಅರ್ನಬ್​ ಗೋಸ್ವಾಮಿ ವಾಟ್ಸಾಪ್​ ಚ್ಯಾಟ್​ ಲೀಕ್​ ಆಗಿದ್ದು, ಅದರಲ್ಲಿ ಸೇನೆಗೆ ಸಂಬಂಧಿಸಿದ ಮಾಹಿತಿಗಳು ಇದ್ದವು. ಇದನ್ನು ಉಲ್ಲೇಖಿಸಿ ಆ್ಯಂಟನಿ ಈ ಹೇಳಿಕೆ ನೀಡಿದ್ದಾರೆ.

ಸೇನೆಗೆ ಸಂಬಂಧಿಸಿದ ವಿಚಾರಗಳನ್ನು ಸೋರಿಕೆ ಮಾಡುವುದು ದೇಶದ್ರೋಹದ ಕೆಲಸ. ಅಂಥವರಿಗೆ ಶಿಕ್ಷೆ ಆಗಲೇಬೇಕು. ಅವರಿಗೆ ಕ್ಷಮೆ ಎನ್ನುವುದು ಇರಲೇಬಾರದು ಎಂದು ಆ್ಯಂಟನಿ ಆಗ್ರಹಿಸಿದ್ದಾರೆ.

ಫೆಬ್ರವರಿ 19, 2019ರಂದು ಭಾರತೀಯ ವಾಯುಸೇನೆ ಪಾಕಿಸ್ತಾನದ ಬಾಲ್​ಕೋಟ್​ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಜೈಷ್​-ಇ-ಮೊಹ್ಮದ್​ ಸಂಘಟನೆಯ ನೆಲೆಗಳು ನಾಶಗೊಂಡಿವೆ ಎನ್ನಲಾಗಿದೆ. ಈ ವಿಚಾರವಾಗಿ ಅರ್ನಬ್​ ಫೆಬ್ರವರಿ 23ರಂದೇ ಮಾತುಕತೆ ನಡೆಸಿದ್ದರು ಎನ್ನುವುದು ಸೋರಿಕೆ ಆದ ವಾಟ್ಸಾಪ್​ ಚ್ಯಾಟ್​ನಿಂದ ತಿಳಿದು ಬಂದಿದೆ.

ವಿಶ್ಲೇಷಣೆ | ಅರ್ನಬ್ ವಾಟ್ಸ್​ಆ್ಯಪ್ ಚಾಟ್ ಲೀಕ್; ಏನು ಉದ್ದೇಶ? ಯಾರಿಗೆ ಲಾಭ?

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ