AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

ರೈತನ ಮೃತದೇಹಕ್ಕೆ ತ್ರಿವರ್ಣ ಧ್ವಜ ಹೊದಿಸಿ ಐಟಿಒ ಕ್ರಾಸಿಂಗ್​ನಲ್ಲಿರಿಸಿದ ಪ್ರತಿಭಟನಾಕಾರರು ಮರಣೋತ್ತರ ಪರೀಕ್ಷೆಗೆ ಕೊಂಡುಹೋಗದಂತೆ ಪೊಲೀಸರಿಗೆ ತಡೆಯೊಡ್ಡಿದ ಘಟನೆಯೂ ಇಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು
ರೈತನ ಮೃತದೇಹ
ರಶ್ಮಿ ಕಲ್ಲಕಟ್ಟ
|

Updated on: Jan 26, 2021 | 7:43 PM

Share

ದೆಹಲಿ: ಸೆಂಟ್ರಲ್ ದೆಹಲಿಯ ಐಟಿಒ ಪ್ರದೇಶದಲ್ಲಿ ರೈತರ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಉರುಳಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಮೃತ ರೈತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಾಜಿಪುರ್ ಗಡಿಭಾಗದಿಂದ ರೈತರು ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ಮಧ್ಯೆ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ಬಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಟ್ರ್ಯಾಕ್ಟರ್ ಬ್ಯಾರಿಕೇಡ್​ಗೆ ಗುದ್ದಿ   ಟ್ರ್ಯಾಕ್ಟರ್ ಉರುಳಿದಾಗ  ಚಲಾಯಿಸುತ್ತಿದ್ದ ವ್ಯಕ್ತಿ ಅದರ ಚಕ್ರದೆಡೆಗೆ ಸಿಲುಕಿ ಸಾವಿಗೀಡಾಗಿದ್ದಾರೆ ಎಂದಿದ್ದಾರೆ ಪೊಲೀಸರು.

ರೈತನ ಮೃತದೇಹಕ್ಕೆ ತ್ರಿವರ್ಣ ಧ್ವಜ ಹೊದಿಸಿ ಐಟಿಒ ಕ್ರಾಸಿಂಗ್​ನಲ್ಲಿರಿಸಿದ ಪ್ರತಿಭಟನಾಕಾರರು ಮರಣೋತ್ತರ ಪರೀಕ್ಷೆಗೆ ಕೊಂಡುಹೋಗದಂತೆ ಪೊಲೀಸರಿಗೆ ತಡೆಯೊಡ್ಡಿದ ಘಟನೆಯೂ ಇಲ್ಲಿ ನಡೆದಿದೆ.

In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?