AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು

ರೈತನ ಮೃತದೇಹಕ್ಕೆ ತ್ರಿವರ್ಣ ಧ್ವಜ ಹೊದಿಸಿ ಐಟಿಒ ಕ್ರಾಸಿಂಗ್​ನಲ್ಲಿರಿಸಿದ ಪ್ರತಿಭಟನಾಕಾರರು ಮರಣೋತ್ತರ ಪರೀಕ್ಷೆಗೆ ಕೊಂಡುಹೋಗದಂತೆ ಪೊಲೀಸರಿಗೆ ತಡೆಯೊಡ್ಡಿದ ಘಟನೆಯೂ ಇಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ರೈತ ಸಾವು
ರೈತನ ಮೃತದೇಹ
ರಶ್ಮಿ ಕಲ್ಲಕಟ್ಟ
|

Updated on: Jan 26, 2021 | 7:43 PM

Share

ದೆಹಲಿ: ಸೆಂಟ್ರಲ್ ದೆಹಲಿಯ ಐಟಿಒ ಪ್ರದೇಶದಲ್ಲಿ ರೈತರ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಉರುಳಿ ರೈತರೊಬ್ಬರು ಸಾವಿಗೀಡಾಗಿದ್ದಾರೆ. ಮೃತ ರೈತನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಘಾಜಿಪುರ್ ಗಡಿಭಾಗದಿಂದ ರೈತರು ಟ್ರ್ಯಾಕ್ಟರ್ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ಮಧ್ಯೆ ಐಟಿಒ ಪ್ರದೇಶದಲ್ಲಿ ಟ್ರ್ಯಾಕ್ಟರ್ ಉರುಳಿ ಬಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಟ್ರ್ಯಾಕ್ಟರ್ ಬ್ಯಾರಿಕೇಡ್​ಗೆ ಗುದ್ದಿ   ಟ್ರ್ಯಾಕ್ಟರ್ ಉರುಳಿದಾಗ  ಚಲಾಯಿಸುತ್ತಿದ್ದ ವ್ಯಕ್ತಿ ಅದರ ಚಕ್ರದೆಡೆಗೆ ಸಿಲುಕಿ ಸಾವಿಗೀಡಾಗಿದ್ದಾರೆ ಎಂದಿದ್ದಾರೆ ಪೊಲೀಸರು.

ರೈತನ ಮೃತದೇಹಕ್ಕೆ ತ್ರಿವರ್ಣ ಧ್ವಜ ಹೊದಿಸಿ ಐಟಿಒ ಕ್ರಾಸಿಂಗ್​ನಲ್ಲಿರಿಸಿದ ಪ್ರತಿಭಟನಾಕಾರರು ಮರಣೋತ್ತರ ಪರೀಕ್ಷೆಗೆ ಕೊಂಡುಹೋಗದಂತೆ ಪೊಲೀಸರಿಗೆ ತಡೆಯೊಡ್ಡಿದ ಘಟನೆಯೂ ಇಲ್ಲಿ ನಡೆದಿದೆ.

In Depth Report | ದೆಹಲಿ ಕೆಂಪುಕೋಟೆಯಲ್ಲಿ ರೈತಧ್ವಜ, ಟ್ರ್ಯಾಕ್ಟರ್ ಪರೇಡ್ ಈವರೆಗೆ ಏನೆಲ್ಲಾ ನಡೆಯಿತು?

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?