Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ 50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಉತ್ತರ ಪ್ರದೇಶದ ಬದಾಯೂ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶದಲ್ಲಿ 50 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 4:07 PM

ಲಖನೌ: ಉತ್ತರ ಪ್ರದೇಶದ ಬದಾಯೂ ಜಿಲ್ಲೆಯಲ್ಲಿ 50 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಅರ್ಚಕ ಮತ್ತು ಅವರ ಇಬ್ಬರು ಸಹಾಯಕರ ಮೇಲೆ ದೂರು ದಾಖಲಾಗಿದೆ. ಇವರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಈ ಕೃತ್ಯ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯವೆಸಗಿದ ನಂತರ ದುಷ್ಕರ್ಮಿಗಳು ಅವರದ್ದೇ ವಾಹನದಲ್ಲಿ ಆಕೆಯನ್ನು ಮನೆಗೆ ಕರೆತಂದಿದ್ದರು. ಅವರು ಅಲ್ಲಿಂದ ಹೊರಟು ಹೋಗುವಷ್ಟರಲ್ಲಿ ಆಕೆಯ ಪ್ರಾಣ ಹೋಗಿತ್ತು.

ನಮ್ಮ ಅಮ್ಮ ಪ್ರತಿದಿನ ದೇವಾಲಯಕ್ಕೆ ಹೋಗುತ್ತಾರೆ. ಭಾನುವಾರ ಅವರು ಸಂಜೆ 5 ಗಂಟೆಯ ಹೊತ್ತಿಗೆ ದೇವಸ್ಥಾನಕ್ಕೆ ಹೋಗಿದ್ದರು. ರಾತ್ರಿ 11.30ಕ್ಕೆ ಕೆಲವು ಗಂಡಸರು ಬಂದು ಆಕೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಎಂದು ಸ್ಥಳೀಯ ಮಾಧ್ಯಮದವರೊಂದಿಗೆ ಮಾತನಾಡಿದ ಸಂತ್ರಸ್ತೆಯ ಪುತ್ರ ಹೇಳಿದ್ದಾನೆ.

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರ ನಿರ್ಲಕ್ಷ್ಯವೂ ಇದಕ್ಕೆ ಕಾರಣ. ಸ್ಥಳೀಯ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಬದಾಯೂ ಪೊಲೀಸ್ ಮುಖ್ಯಸ್ಥ ಸಂಕಲ್ಪ್ ಶರ್ಮಾ ಹೇಳಿದ್ದಾರೆ.

ಮಹಿಳೆ ದೇವಾಲಯದ ಪಕ್ಕದಲ್ಲಿರುವ ಬಾವಿಗೆ ಬಿದ್ದಿದ್ದರು. ನಾನು ಮತ್ತು ಇತರರು ಸೇರಿ ಆಕೆಯನ್ನು ರಕ್ಷಿಸಿದೆವು. ಬಾವಿಯಿಂದ ಹೊರತೆಗೆದು ಆಕೆಯನ್ನು ಮನೆಗೆ ಕರೆದುಕೊಂಡು ಹೋದೆವು. ಅಲ್ಲಿವರೆಗೆ ಆಕೆಗೆ ಜೀವ ಇತ್ತು ಎಂದು ಆರೋಪಿ ಅರ್ಚಕ ಹೇಳಿರುವ ವಿಡಿಯೊ ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಅತ್ಯಾಚಾರ ಮಾಡಲು ಬಂದವನನ್ನು ಹತ್ಯೆ ಮಾಡಿ, ಪೊಲೀಸ್​ ಠಾಣೆಗೆ ಹೋದ 19ರ ಯುವತಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್